ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಮೂಕನ ಮೇಲೆ ಮನಸೋ ಇಚ್ಚೆ ಹಲ್ಲೆ ಮಾಡಿದ ಪುಂಡರು..!

ಶಿವಮೊಗ್ಗದ ಸಕ್ರೇಬೈಲ್ ಬಳಿ ಮೂಕ ವ್ಯಕ್ತಿ ನಮಾಜ್ ಮಾಡುತ್ತಿದ್ದುದನ್ನು ನೋಡಿ ವಾಹನದಿಂದ ಕೆಳಗಿಳಿದ ಐವರ ಗುಂಪು ಆ ವ್ಯಕ್ತಿಯ ಮೇಲೆ ಮನಸೋ ಇಚ್ಚೆ ಹಲ್ಲೆ ಮಾಡಿದ್ದಾರೆ. ಆ ಬಳಿಕ ಸ್ಥಳಿಯರು ಪೆಟ್ಟು ತಿಂದ ವ್ಯಕ್ತಿಯನ್ನು ರಕ್ಷಿಸಿದ್ದಾರೆ.

Share this Video
  • FB
  • Linkdin
  • Whatsapp

ಶಿವಮೊಗ್ಗ(ಮೇ.12): ರಸ್ತೆ ಬದಿ ಏಕಾಂಗಿ ನಮಾಜ್ ಮಾಡುತ್ತಿದ್ದ ಮಾತು ಬಾರದ ವ್ಯಕ್ತಿಯ ಮೇಲೆ ಐವರು ದುಷ್ಕರ್ಮಿಗಳು ಹಲ್ಲೆ ನಡೆಸಿದ ಅಮಾನವೀಯ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶಿವಮೊಗ್ಗದ ಸಕ್ರೇಬೈಲ್ ಬಳಿ ಮೂಕ ವ್ಯಕ್ತಿ ನಮಾಜ್ ಮಾಡುತ್ತಿದ್ದುದನ್ನು ನೋಡಿ ವಾಹನದಿಂದ ಕೆಳಗಿಳಿದ ಐವರ ಗುಂಪು ಆ ವ್ಯಕ್ತಿಯ ಮೇಲೆ ಮನಸೋ ಇಚ್ಚೆ ಹಲ್ಲೆ ಮಾಡಿದ್ದಾರೆ. ಆ ಬಳಿಕ ಸ್ಥಳಿಯರು ಪೆಟ್ಟು ತಿಂದ ವ್ಯಕ್ತಿಯನ್ನು ರಕ್ಷಿಸಿದ್ದಾರೆ.

ಎಲ್ಲಿಗೂ ಪ್ರಯಾಣ ಬೆಳೆಸಿಲ್ಲ, ಆದರೂ 81 ಮಂದಿಗೆ ತಗುಲಿದೆ ಕೊರೋನಾ ಸೋಂಕು..!

ಇಂತಹ ಸಂದರ್ಭದಲ್ಲಿ ಸ್ಥಳೀಯರು 108 ಹಾಗೂ 104 ನಂಬರ್‌ಗೆ ಕರೆ ಮಾಡಿದರೂ ಪ್ರಯೋಜನವಾಗಿಲ್ಲ. ಈ ಘಟನೆಯನ್ನು ಸಂಜ್ಞೆ ಮೂಲಕವೇ ವಿವರಿಸಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

Related Video