ಚಿಕ್ಕಮಗಳೂರು: ವಿದ್ಯುತ್ ಬೇಲಿ ತಗುಲಿ ಕಾಡಾನೆ ಸಾವು

ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಸಮಸ್ಯೆ ಇದ್ದಿದ್ದೆ. ಒಂದು ಸಲ ತೋಟಕ್ಕೆ ನುಗ್ಗಿದರೆ ಬೆಳೆಗಳನ್ನೆಲ್ಲಾ ನಾಶ ಮಾಡಿ ಬಿಡುತ್ತವೆ. ಚಿಕ್ಕಮಗಳೂರಿನಲ್ಲಿ  ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು,  ತಡೆಯಲು ಕಾಫಿ ತೋಟದ ಸುತ್ತ ವಿದ್ಯುತ್ ತಂತಿ ಬೇಲಿ ಹಾಕಲಾಗಿತ್ತು. 

Share this Video
  • FB
  • Linkdin
  • Whatsapp

ಚಿಕ್ಕಮಗಳೂರು (ಆ. 04): ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಸಮಸ್ಯೆ ಇದ್ದಿದ್ದೆ. ಒಂದು ಸಲ ತೋಟಕ್ಕೆ ನುಗ್ಗಿದರೆ ಬೆಳೆಗಳನ್ನೆಲ್ಲಾ ನಾಶ ಮಾಡಿ ಬಿಡುತ್ತವೆ. ಚಿಕ್ಕಮಗಳೂರಿನಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ತಡೆಯಲು ಕಾಫಿ ತೋಟದ ಸುತ್ತ ವಿದ್ಯುತ್ ತಂತಿ ಬೇಲಿ ಹಾಕಲಾಗಿತ್ತು. ಈ ಬೇಲಿಗೆ ಸಿಲುಕಿ ಕಾಡಾನೆ ಮೃತಪಟ್ಟಿದೆ. ಬೆಳೆ ತಡೆಯಲು ಸೋಲಾರ್ ಬೇಲಿ ಹಾಕಲು ಅನುಮತಿ ನೀಡಲಾಗಿದೆ. ವಿದ್ಯುತ್ ಬೇಲಿ ಹಾಕಲು ಅನುಮತಿ ನೀಡಿಲ್ಲ. ಇದು ಗೊತ್ತಿದ್ದೂ ಅರಣ್ಯ ಇಲಾಖೆ ಜಾಣ ಕುರುಡು ಪ್ರದರ್ಶಿಸಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video