
ಚಾರ್ಮಾಡಿ ಘಾಟ್ನಲ್ಲಿ ಜಲಧಾರೆಗಳ ಹೊಸ ಲೊಕ, ಕಣ್ಮನಗಳಿಗೆ ಹಬ್ಬ..!
ರಾಜ್ಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ನದಿಗಳು, ಜಲಪಾತಗಳು ತುಂಬಿ ಹರಿಯುತ್ತಿದೆ. ಸತತ ಮಳೆಯಿಂದಾಗಿ ಚಾರ್ಮಾಡಿ ಘಾಟ್ನಲ್ಲಿ ಅಲ್ಲಲ್ಲಿ ಜಲಪಾತಗಳು ಸೃಷ್ಟಿಯಾಗಿವೆ
ಚಿಕ್ಕಮಗಳೂರು (ಜೂ. 20): ರಾಜ್ಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ನದಿಗಳು, ಜಲಪಾತಗಳು ತುಂಬಿ ಹರಿಯುತ್ತಿದೆ. ಸತತ ಮಳೆಯಿಂದಾಗಿ ಚಾರ್ಮಾಡಿ ಘಾಟ್ನಲ್ಲಿ ಅಲ್ಲಲ್ಲಿ ಜಲಪಾತಗಳು ಸೃಷ್ಟಿಯಾಗಿವೆ. ಇದು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಜುಳುಜುಳು ನಿನಾದದ ಜೊತೆಗೆ ಮಳೆಯ ಸಿಂಚನ, ಪ್ರಕೃತಿ ಸೊಬಗನ್ನು ನೋಡುವುದೇ ಕಣ್ಮನಗಳಿಗೆ ಹಬ್ಬ..
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಮಾನವನಾಗಿ ಹುಟ್ಟಿದ್ಮೇಲೆ ಭಾರತದ ಈ ಅದ್ಭುತ ತಾಣಗಳನ್ನು ಒಮ್ಮೆ ನೋಡಲೇಬೇಕು!