Asianet Suvarna News Asianet Suvarna News

ಕೊರೋನಾ ಸೋಂಕಿತನ ಅಂತ್ಯಕ್ರಿಯೆಯಲ್ಲಿ ನಿರ್ಲಕ್ಷ್ಯ!

  • ಕೊರೋನಾದಿಂದ ಮೃತಪಟ್ಟ ವ್ಯಕ್ತಿಯ ಅಂತ್ಯಸಂಸ್ಕಾರದ ವೇಳೆ ನಿರ್ಲಕ್ಷ್ಯ
  • ಸುರಕ್ಷತಾ ಕ್ರಮಗಳನ್ನು ಗಾಳಿಗೆ ತೂರಿದ ಕುಟುಂಬಸ್ಥರು
  • ಬೆಳಗಾವಿಯ ಸದಾಶಿವ ನಗರದ ಚಿತಾಗಾರದಲ್ಲಿ ಘಟನೆ 

ಬೆಳಗಾವಿ (ಆ.01): ಕೊರೋನಾದಿಂದ ಮೃತಪಟ್ಟ ವ್ಯಕ್ತಿಯ ಅಂತ್ಯಸಂಸ್ಕಾರದ ವೇಳೆ ನಿರ್ಲಕ್ಷ್ಯ ತೋರಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.  ಕುಟುಂಬಸ್ಥರೇ ಸುರಕ್ಷತಾ ಕ್ರಮಗಳನ್ನು ಗಾಳಿಗೆ ತೂರಿದ್ದು, ಪಿಪಿಇ ಕಿಟ್‌ ಇಲ್ಲದೇ ಓಡಾಡಿದ್ದಾರೆ. ಅಧಿಕಾರಿಗಳು ಎಚ್ಚರಿಕೆ ಕೊಟ್ಟ ಬಳಿಕ ಅವರು ಹಿಂದೆ ಸರಿದಿದ್ದಾರೆ.

ಇದನ್ನೂ ನೋಡಿ | ಕೊರೊನಾಗೆ ಬರಲಿದೆ ಲಸಿಕೆ, ಯಶಸ್ವಿಯಾಗಲು ಇನ್ನು ಸಮಯ ಬೇಕು: ತಜ್ಞರ ಅಭಿಪ್ರಾಯವಿದು..!...

ಮೃತದೇಹದಿಂದ ಕೊರೋನಾವೈರಸ್‌ ಸೋಂಕು ಹರಡುವ ಸಾಧ್ಯತೆ ಇಲ್ಲ, ಅದಾಗ್ಯೂ ಎಚ್ಚರ ಅತ್ಯಗತ್ಯ.

 

Video Top Stories