ಕೊರೋನಾ ಸೋಂಕಿತನ ಅಂತ್ಯಕ್ರಿಯೆಯಲ್ಲಿ ನಿರ್ಲಕ್ಷ್ಯ!
- ಕೊರೋನಾದಿಂದ ಮೃತಪಟ್ಟ ವ್ಯಕ್ತಿಯ ಅಂತ್ಯಸಂಸ್ಕಾರದ ವೇಳೆ ನಿರ್ಲಕ್ಷ್ಯ
- ಸುರಕ್ಷತಾ ಕ್ರಮಗಳನ್ನು ಗಾಳಿಗೆ ತೂರಿದ ಕುಟುಂಬಸ್ಥರು
- ಬೆಳಗಾವಿಯ ಸದಾಶಿವ ನಗರದ ಚಿತಾಗಾರದಲ್ಲಿ ಘಟನೆ
ಬೆಳಗಾವಿ (ಆ.01): ಕೊರೋನಾದಿಂದ ಮೃತಪಟ್ಟ ವ್ಯಕ್ತಿಯ ಅಂತ್ಯಸಂಸ್ಕಾರದ ವೇಳೆ ನಿರ್ಲಕ್ಷ್ಯ ತೋರಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಕುಟುಂಬಸ್ಥರೇ ಸುರಕ್ಷತಾ ಕ್ರಮಗಳನ್ನು ಗಾಳಿಗೆ ತೂರಿದ್ದು, ಪಿಪಿಇ ಕಿಟ್ ಇಲ್ಲದೇ ಓಡಾಡಿದ್ದಾರೆ. ಅಧಿಕಾರಿಗಳು ಎಚ್ಚರಿಕೆ ಕೊಟ್ಟ ಬಳಿಕ ಅವರು ಹಿಂದೆ ಸರಿದಿದ್ದಾರೆ.
ಇದನ್ನೂ ನೋಡಿ | ಕೊರೊನಾಗೆ ಬರಲಿದೆ ಲಸಿಕೆ, ಯಶಸ್ವಿಯಾಗಲು ಇನ್ನು ಸಮಯ ಬೇಕು: ತಜ್ಞರ ಅಭಿಪ್ರಾಯವಿದು..!...
ಮೃತದೇಹದಿಂದ ಕೊರೋನಾವೈರಸ್ ಸೋಂಕು ಹರಡುವ ಸಾಧ್ಯತೆ ಇಲ್ಲ, ಅದಾಗ್ಯೂ ಎಚ್ಚರ ಅತ್ಯಗತ್ಯ.