ಹಳಿಯಾಳದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ: ಕಬ್ಬಿನ ಲಾರಿಗೆ ಕಲ್ಲು ತೂರಾಟ

ಕಾರವಾರದ ಹಳಿಯಾಳದಲ್ಲಿ ಕಬ್ಬು ಸಾಗಿಸುತ್ತಿದ್ದ ಲಾರಿಗೆ ರೈತರಿಂದ ಕಲ್ಲು ತೂರಾಟ ನಡೆದಿದ್ದು, ಪೊಲೀಸರಿಂದ ಲಾಠಿ ಚಾರ್ಜ್ ಮಾಡಲಾಗಿದೆ.

Share this Video
  • FB
  • Linkdin
  • Whatsapp

ವಿವಿಧ ಬೇಡಿಕೆಗಳ ಈಡೇರಿಕೆಗೆ ಕಬ್ಬು ಬೆಳೆಗಾರರ ಹೋರಾಟ ನಡೆದಿದ್ದು, ಹೋರಾಟದ ನಡುವೆಯೇ ಮಧ್ಯರಾತ್ರಿ ಕಬ್ಬು ಪೂರೈಕೆ ನಡೆದಿದೆ. ಇದರಿಂದ ರೊಚ್ಚಿಗೆದ್ದ ರೈತರು ಲಾರಿಗೆ ಕಲ್ಲು ತೂರಾಟ ಮಾಡಿದ್ದು, ಕಬ್ಬನ್ನು ಕಾರ್ಖಾನೆಗೆ ಸಾಗಿಸದಂತೆ ತಡೆಯಲಾಗಿದೆ. ಸರ್ಕಾರ ಮತ್ತು ಕಾರ್ಖಾನೆ ವಿರುದ್ಧ ರೈತರು ಕಿಡಿ ಕಾಡಿದ್ದು, ಸ್ಥಳದಲ್ಲಿ ನೂರಾರು ಪೊಲೀಸರಿಂದ ಬಿಗಿ ಬಂದೋಬಸ್ತ್‌ ಮಾಡಲಾಗಿದೆ. 

Add Asianetnews Kannada as a Preferred SourcegooglePreferred

ಡಿಸೆಂಬರ್‌ನಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಲಕ್ಷ್ಮೀ ಹೆಬ್ಬಾಳಕರ

Related Video