ಬೀದರ್: ಹೊಸ ಜೈಲು ನಿರ್ಮಾಣದಿಂದ ರೈತರು ಕಂಗಾಲು

ಬೀದರ್ ತಾಲೂಕಿನ ಕೊಳಾರ ಬಿ ಗ್ರಾಮದ ಸರ್ವೆ ನಂ. 23ರಲ್ಲಿ ಇರುವ 45 ಎಕರೆ ಜಾಗ ರೈತರ ಜಾನುವಾರುಗಳಿಗೆ ಮೇಯಿಸಲೆಂದು ಮೀಸಲಾಗಿತ್ತು. ಆದರೆ ಈ ಗೋಮಾಳ ಜಾಗದಲ್ಲಿ ಈಗ ಹೊಸ ಜೈಲು ಕಟ್ಟಲಾಗುತ್ತಿದೆ. ಜೈಲಿನ ಕೌಂಪೌಂಡ್ ನಿರ್ಮಾಣದಿಂದ ರೈತರು ತಮ್ಮ ತಮ್ಮ ಹೊಲ, ಗದ್ದೆಗಳಿಗೆ ಹೋಗಲು ಸರಿಯಾದ ರಸ್ತೆ ಇಲ್ಲದೆ ಪರದಾಡುವಂತಾಗಿದೆ.  

Share this Video
  • FB
  • Linkdin
  • Whatsapp

ಬೀದರ್, (ಸೆ.05): ಬೀದರ್ ತಾಲೂಕಿನ ಕೊಳಾರ ಬಿ ಗ್ರಾಮದ ಸರ್ವೆ ನಂ. 23ರಲ್ಲಿ ಇರುವ 45 ಎಕರೆ ಜಾಗ ರೈತರ ಜಾನುವಾರುಗಳಿಗೆ ಮೇಯಿಸಲೆಂದು ಮೀಸಲಾಗಿತ್ತು. ಆದರೆ ಈ ಗೋಮಾಳ ಜಾಗದಲ್ಲಿ ಈಗ ಹೊಸ ಜೈಲು ಕಟ್ಟಲಾಗುತ್ತಿದೆ. ಜೈಲಿನ ಕೌಂಪೌಂಡ್ ನಿರ್ಮಾಣದಿಂದ ರೈತರು ತಮ್ಮ ತಮ್ಮ ಹೊಲ, ಗದ್ದೆಗಳಿಗೆ ಹೋಗಲು ಸರಿಯಾದ ರಸ್ತೆ ಇಲ್ಲದೆ ಪರದಾಡುವಂತಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಗಣೇಶ ಹಬ್ಬಕ್ಕೆ ಷರತ್ತುಬದ್ಧ ಅನುಮತಿ, ವರ್ಮಾ ಕಪಾಳಕ್ಕೆ ಹೊಡೆದ ನಟಿ; ಸೆ.4ರ ಟಾಪ್ 10 ಸುದ್ದಿ!

ರೈತರಿಗೆ ಮೀಸಲಿರುವ ಗೋಮಾಳ ಜಾಗದಲ್ಲಿ ಸೆಂಟ್ರಲ್ ಜೈಲು ನಿರ್ಮಾಣ ಮಾಡುತ್ತಿರೋದರಿಂದ ಕೋಳಾರ ಬಿ ಗ್ರಾಮದ ಎಷ್ಟೋ ರೈತರು ಇರುವ ಕುರಿ-ಮೇಕೆ, ಎಮ್ಮೆ-ಆಕಳುಗಳನ್ನು ಮಾರಾಟ ಮಾಡಿಕೊಳ್ಳುತ್ತಿದ್ದಾರೆ. ಜಾನುವಾರುಗಳಿಗೆ ಮೇಯಿಸಲು ಜಾಗ ಇಲ್ಲದೇ ಹೋದರೆ ಜಾನುವಾರುಗಳನ್ನ ಇಟ್ಟುಕೊಂಡು ಏನೂ ಮಾಡೋದು ಅಂತಾ ಮಾರಾಟ ಮಾಡುತ್ತಿದ್ದಾರೆ. 

Related Video