Asianet Suvarna News Asianet Suvarna News

ಬೆಂಗಳೂರಲ್ಲಿ ಕಂಟ್ರೋಲ್ ತಪ್ಪುತ್ತಿದೆ ಕೊರೋನಾ : ಟಫ್ ರೂಲ್ಸ್ ಅಥವಾ ಲಾಕ್‌ಡೌನ್‌..?

ಬೆಂಗಳೂರಿನಲ್ಲಿ ಕೊರೋನಾ ಮಹಾಮಾರಿ ಅಟ್ಟಹಾಸ ಮಿತಿ ಮೀರಿದ್ದು,  ಸಾವಿನ ಸಂಖ್ಯೆಯೂ ಅತ್ಯಧಿಕವಾಗುತ್ತಿದೆ. ರಾಜ್ಯದಲ್ಲಿ ಈ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. 

ನಾಳೆ (ಏ.19) ಬೆಂಗಳೂರು ಶಾಸಕರ ಮಹತ್ವದ ಸಭೆ ಇದ್ದು ಆದರೆ ಲಾಕ್‌ಡೌನ್‌ ಬಗ್ಗೆ ಯಾವುದೇ ಶಾಸಕರು ಒಲವು ತೋರುತ್ತಿಲ್ಲ. ಬೆಂಗಳೂರಿನಲ್ಲಿ ನೈಟ್ ಕರ್ಫ್ಯೂ ಮತ್ತೆ ವಿಸ್ತರಣೆಯಾಗುವ ಸಾಧ್ಯತೆ ಇದ್ದು, ನಾಳಿನ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯಲಿದೆ. 

ಬೆಂಗಳೂರು (ಏ.18): ಬೆಂಗಳೂರಿನಲ್ಲಿ ಕೊರೋನಾ ಮಹಾಮಾರಿ ಅಟ್ಟಹಾಸ ಮಿತಿ ಮೀರಿದ್ದು,  ಸಾವಿನ ಸಂಖ್ಯೆಯೂ ಅತ್ಯಧಿಕವಾಗುತ್ತಿದೆ. ರಾಜ್ಯದಲ್ಲಿ ಈ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. 

ಕೊರೋನಾ ಹೈ ರಿಸ್ಕ್ : ಬೆಂಗಳೂರಿಗೆ ಪ್ರತ್ಯೇಕ ಸ್ಟ್ರಿಕ್ಟ್ ರೂಲ್ಸ್ ...

ನಾಳೆ (ಏ.19) ಬೆಂಗಳೂರು ಶಾಸಕರ ಮಹತ್ವದ ಸಭೆ ಇದ್ದು ಆದರೆ ಲಾಕ್‌ಡೌನ್‌ ಬಗ್ಗೆ ಯಾವುದೇ ಶಾಸಕರು ಒಲವು ತೋರುತ್ತಿಲ್ಲ. ಬೆಂಗಳೂರಿನಲ್ಲಿ ನೈಟ್ ಕರ್ಫ್ಯೂ ಮತ್ತೆ ವಿಸ್ತರಣೆಯಾಗುವ ಸಾಧ್ಯತೆ ಇದ್ದು, ನಾಳಿನ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯಲಿದೆ.