
ಉತ್ತರ ಕನ್ನಡದಲ್ಲಿ ಹೆದ್ದಾರಿ ಸಂಪರ್ಕ ಬಂದ್ : ಅತಂತ್ರವಾದ ಜನರ ಬದುಕು
ರಾಜ್ಯದಲ್ಲಿ ವರುಣ ಆರ್ಭಟ ಮುಂದುವರಿದಿದೆ. ದಿನದಿಂದ ದಿನಕ್ಕೆ ಮಳೆಯ ಪ್ರಮಾಣ ಹೆಚ್ಚಾಗುತ್ತಲೇ ಇದ್ದು, ಉತ್ತರ ಕನ್ನಡದಲ್ಲಿ ಹೆದ್ದಾರಿ ಸಂಪರ್ಕ ಬಂದ್ ಆಗಿದೆ. ಹಲವು ಜಿಲ್ಲೆಗಳ ಜನರು ಬದುಕು ದುಸ್ಥರವಾಗಿದೆ.
ರಾಜ್ಯದಲ್ಲಿ ವರುಣ ಆರ್ಭಟ ಮುಂದುವರಿದಿದೆ. ದಿನದಿಂದ ದಿನಕ್ಕೆ ಮಳೆಯ ಪ್ರಮಾಣ ಹೆಚ್ಚಾಗುತ್ತಲೇ ಇದ್ದು, ಉತ್ತರ ಕನ್ನಡದಲ್ಲಿ ಹೆದ್ದಾರಿ ಸಂಪರ್ಕ ಬಂದ್ ಆಗಿದೆ. ಹಲವು ಜಿಲ್ಲೆಗಳ ಜನರು ಬದುಕು ದುಸ್ಥರವಾಗಿದೆ.
Add Asianetnews Kannada as a Preferred Source
