Asianet Suvarna News Asianet Suvarna News

ಸಿಗದ ಪರಿಹಾರ : ಪ್ರವಾಹ ಸಂತ್ರಸ್ತ ರೈತ ಆತ್ಮಹತ್ಯೆ

ರಾಜ್ಯದಲ್ಲಿ ಕಳೆದ ತಿಂಗಳು ಸಂಭವಿಸಿದ ಭೀಕರ ಪ್ರವಾಹದಿಂದ ಸಮಸ್ತವನ್ನೂ ಕಳೆದುಕೊಂಡ ರೈತನೋರ್ವ ಇನ್ನೂ ಸಿಗದ ಪರಿಹಾರದಿಂದ ದಾರಿ ಕಾಣದೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. 

ರಾಜ್ಯದಲ್ಲಿ ಕಳೆದ ತಿಂಗಳು ಸಂಭವಿಸಿದ ಭೀಕರ ಪ್ರವಾಹದಿಂದ ಸಮಸ್ತವನ್ನೂ ಕಳೆದುಕೊಂಡ ರೈತನೋರ್ವ ಇನ್ನೂ ಸಿಗದ ಪರಿಹಾರದಿಂದ ದಾರಿ ಕಾಣದೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. 

Video Top Stories