Asianet Suvarna News Asianet Suvarna News

‘ಒಮ್ಮೆಯಾದ್ರೂ ಯಡಿಯೂರಪ್ಪ ಹೇಳಿದಂಗೆ ಆಗಿದೆಯಾ’?

20 ಕಾಂಗ್ರೆಸ್ ಶಾಸಕರು ಅತೃಪ್ತಿ ಹೊಂದಿದ್ದಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. 

ಬೆಂಗಳೂರು(ಮೇ.10): 20 ಕಾಂಗ್ರೆಸ್ ಶಾಸಕರು ಅತೃಪ್ತಿ ಹೊಂದಿದ್ದಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. ಯಡಿಯೂರಪ್ಪ ಹೇಳಿದ್ದು ಒಮ್ಮೆಯಾದರೂ ನಿಜವಾಗಿದೆಯಾ ಎಂದು ಸಿದ್ದು ಪ್ರಶ್ನಿಸಿದ್ದಾರೆ. ಯಾವುದೇ ಶಾಸಕರು ಕಾಂಗ್ರೆಸ್ ಬಿಟ್ಟು ಹೋಗಲ್ಲ ಎಂದು ಸಿದ್ದರಾಮಯ್ಯ ಹೇಳಿದರು.
 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ

Video Top Stories