Asianet Suvarna News Asianet Suvarna News

ದಳಪತಿಗೆ ಡಿಚ್ಚಿ ಕೊಟ್ಟ ಟಗರು: ಸಿಎಂ ಆಗಿದ್ದು ಯಾರಿಂದ ಅಂತಾ ಮರೆತರಾ ಅವರು?

ಕಾಂಗ್ರೆಸ್ ನಮ್ಮ ಶತ್ರು ಎಂಬ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಟೀಕೆಗೆ ತಿರುಗೇಟು ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಅವರು ಈ ರಾಜ್ಯದ ಮುಖ್ಯಮಂತ್ರಿಯಾಗಿದ್ದು ಕಾಂಗ್ರೆಸ್ ಬೆಂಬಲದಿಂದ ಎಂಬುದನ್ನು ಮರೆಯಬಾರದು ಎಂದು ನೆನಪಿಸಿದ್ದಾರೆ. 

ಬೆಂಗಳೂರು(ಸೆ.21): ಕಾಂಗ್ರೆಸ್ ನಮ್ಮ ಶತ್ರು ಎಂಬ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಟೀಕೆಗೆ ತಿರುಗೇಟು ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಅವರು ಈ ರಾಜ್ಯದ ಮುಖ್ಯಮಂತ್ರಿಯಾಗಿದ್ದು ಕಾಂಗ್ರೆಸ್ ಬೆಂಬಲದಿಂದ ಎಂಬುದನ್ನು ಮರೆಯಬಾರದು ಎಂದು ನೆನಪಿಸಿದ್ದಾರೆ. ಸಿಎಂ ಆಗಲು ಕಾಂಗ್ರೆಸ್ ಬೆಂಬಲ ನೀಡಿದಾಗ ಕುಮಾರಸ್ವಾಮಿ ಕಾಂಗ್ರೆಸ್‌ನ್ನು ಪ್ರೀತಿಸುತ್ತಿದ್ದರು, ಈಗ ದ್ವೇಷಿಸುತ್ತಾರೆ ಎಂದರೆ ಏನರ್ಥ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಘಿ ಈ ವಿಡಿಯೋ ನೋಡಿ..

Video Top Stories