ಕೊಲೆ ಪ್ರಕರಣ: ವಿನಯ್‌ ಕುಲಕರ್ಣಿಗೆ ಸಿಕ್ತು ಬಿಡುಗಡೆ ಭಾಗ್ಯ..!

*  ಇಂದು ವಿನಯ್‌ ಕುಲಕರ್ಣಿ ಬಿಡುಗಡೆ ಬಹುತೇಕ ಖಚಿತ
*  ಬರೋಬ್ಬರಿ 9 ತಿಂಗಳ ಬಳಿಕ ಕುಲಕರ್ಣಿಗೆ ಬೇಲ್‌
*  ಯೋಗೀಶ್‌ಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಕುಲಕರ್ಣಿ 
 

Share this Video
  • FB
  • Linkdin
  • Whatsapp

ಧಾರವಾಡ(ಆ.20): ಯೋಗೀಶ್‌ಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ವಿನಯ್‌ ಕುಲಕರ್ಣಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಬರೋಬ್ಬರಿ 9 ತಿಂಗಳ ಬಳಿಕ ಕುಲಕರ್ಣಿಗೆ ಬೇಲ್‌ ಸಿಕ್ಕಿದೆ. ಸಾಕ್ಷಿ ನಾಶ ಕೇಸ್‌ನಲ್ಲೂ ವಿನಯ್‌ ಕುಲಕರ್ಣಿಗೆ ಜಾಮೀನು ಸಿಕ್ಕಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಿಂದ ಬೇಲ್‌ ಸಿಕ್ಕಿದೆ. ಇಂದೇ ವಿನಯ್‌ ಕುಲಕರ್ಣಿ ಬಿಡುಗಡೆ ಬಹುತೇಕ ಖಚಿತವಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅನುಮತಿ ಕೊಟ್ರೂ‌ ಬಳ್ಳಾರಿಗೆ ಬಾರದ ಜನಾರ್ದನ ರೆಡ್ಡಿ..!

Related Video