Asianet Suvarna News Asianet Suvarna News

ಬೆಳಗಾವಿ: ಮಾಜಿ ಸಚಿವ ವಿನಯ್‌ ಕುಲಕರ್ಣಿ ರಿಲೀಸ್‌

*  ಜಿಲ್ಲಾ ಪಂಚಾಯತ್‌ ಸದಸ್ಯ ಯೋಗೇಶ್‌ಗೌಡ ಹತ್ಯೆ ಪ್ರಕರಣ
*  ಕಳೆದ 9 ತಿಂಗಳಿಂದ ಜೈಲಿನಲ್ಲಿದ್ದ ವಿನಯ್‌ ಕುಲಕರ್ಣಿ 
*  ಕುಲಕರ್ಣಿಗೆ ಜಾಮೀನು ಮಂಜೂರು ಮಾಡಿದ್ದ ನ್ಯಾಯಾಲಯ 

ಬೆಳಗಾವಿ(ಆ.21): ಮಾಜಿ ಸಚಿವ ವಿನಯ್‌ ಕುಲಕರ್ಣಿ ಬೆಳಗಾವಿಯ ಹಿಂಡಲಗಾ ಜೈಲಿನಿಂದ ಇಂದು(ಶನಿವಾರ) ಬಿಡುಗಡೆಯಾಗಿದ್ದಾರೆ.  ಜಿಲ್ಲಾ ಪಂಚಾಯತ್‌ ಸದಸ್ಯ ಯೋಗೇಶ್‌ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 9 ತಿಂಗಳಿಂದ ವಿನಯ್‌ ಕುಲಕರ್ಣಿ ಜೈಲಿನಲ್ಲಿದ್ದರು. ಬೆಂಗಳೂರಿನ ಜನಪ್ರಧಿನಿಧಿಗಳ ವಿಶೇಷ ನ್ಯಾಯಾಲಯ ವಿನಯ್‌ ಕುಲಕರ್ಣಿಗೆ ಜಾಮೀನು ಮಂಜೂರು ಮಾಡಿತ್ತು. 

ಕೇಂದ್ರ ಸಚಿವ ಭಗವಂತ ಖೂಬಾರಿಂದ ರೈತರಿಗೆ ಅವಮಾನ

Video Top Stories