Asianet Suvarna News Asianet Suvarna News

ನಿಜವಾಗಿ ಜನರಿಗೆ ಅಕ್ಕಿ ಕೊಟ್ಟಿದ್ದು ಸಿದ್ದರಾಮಯ್ಯ ಅಲ್ಲ, ಪರಂ ಹೇಳ್ತಾರೆ ಕೇಳಿ!

ಬೆಂಗಳೂರು[ನ. 19] ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದಾರೆ. 

ನಿಜವಾಗಿಯೂ ಜನರಿಗೆ ಮೊದಲು ಅಕ್ಕಿ ಕೊಟ್ಟಿದ್ದು ಇಂದಿರಾ ಗಾಂಧಿ, ಈಗ ಕೆಲವರು ತಾವೇ ಕೊಟ್ಟಿದ್ದೇವೆ, ತಮ್ಮ ಸರ್ಕಾರ ಕೊಟ್ಟಿದೆ ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.

ಬೆಂಗಳೂರು[ನ. 19] ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದಾರೆ. 

ನಿಜವಾಗಿಯೂ ಜನರಿಗೆ ಮೊದಲು ಅಕ್ಕಿ ಕೊಟ್ಟಿದ್ದು ಇಂದಿರಾ ಗಾಂಧಿ, ಈಗ ಕೆಲವರು ತಾವೇ ಕೊಟ್ಟಿದ್ದೇವೆ, ತಮ್ಮ ಸರ್ಕಾರ ಕೊಟ್ಟಿದೆ ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.