Asianet Suvarna News Asianet Suvarna News

ಕೊರೋನಾ ಬಳಿಕ ಮೊದಲ ಬಾರಿಗೆ ಗಣೇಶೋತ್ಸವ ಸಂಭ್ರಮ: ಸರ್ಕಾರದ ನಡೆಗೆ ಗಣೇಶ ಸಮಿತಿ ಅಸಮಾಧಾನ

ಗಣೇಶೋತ್ಸವದ ಆಚರಣೆ ಕುರಿತು ಸರ್ಕಾರದಿಂದ ಇನ್ನೂ ಬಿಡುಗಡೆಯಾಗದ ಮಾರ್ಗಸೂಚಿ, ಸರ್ಕಾರದ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ ಗಣೇಶೋತ್ಸವ ಸಮಿತಿಯ ಸದಸ್ಯರು

ಬೆಂಗಳೂರು(ಆ.18):  ರಾಜ್ಯದಲ್ಲಿ ಕೊರೋನಾ ಬಳಿಕ ಮೊದಲ ಬಾರಿಗೆ ಗಣೇಶೋತ್ಸವದ ಆಚರಣೆಗೆ ಸಿದ್ದತೆ ನಡೆದಿದೆ. ಆದರೆ, ಗಣೇಶೋತ್ಸವ ಆಚರಣೆ ಕುರಿತು ಸರ್ಕಾರದಿಂದ ಇನ್ನೂ ಮಾರ್ಗಸೂಚಿ ಬಿಡುಗಡೆಯಾಗಿಲ್ಲ. ಸರ್ಕಾರದ ನಡೆಗೆ ಗಣೇಶೋತ್ಸವ ಸಮಿತಿಯ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ ಕಳೆದು ಎರಡು ವರ್ಷಗಳಿಂದ ಆಚರಣೆಯಾಗಿಲ್ಲ. ಈ ಹಿಂದೆ ಪ್ರತಿ ವಾರ್ಡ್‌ನಲ್ಲಿ 50 ಸಾವರ್ಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುತ್ತಿತ್ತು. ಬೆಂಗಳೂರಿನ ಮನೆಗಳಲ್ಲಿ 5 ಲಕ್ಷ ಗಣೇಶನ ಪ್ರತಿಷ್ಠಾಪಿಸಲಾಗುತ್ತದೆ. ಆದರೆ, ಸರ್ಕಾರದಿಂದ ಮಾತ್ರ ಇನ್ನೂ ಮಾರ್ಗಸೂಚಿ ಬಿಡುಗಡೆಯಾಗಿಲ್ಲ. 

News Hour: 2023ರ ಚುನಾವಣೆಗೆ ಅನಿವಾರ್ಯವಾದ್ರಾ ಬಿಎಸ್‌ ಯಡಿಯೂರಪ್ಪ!

Video Top Stories