Asianet Suvarna News Asianet Suvarna News

ಭೀಮಾ ತೀರದಲ್ಲಿ ಜನರ ಕಣ್ಣೀರು; ನೀರಲ್ಲಿ ಮುಳುಗಿದ ನೂರಾರು ಮನೆಗಳು..!

ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಬಿಟ್ಟೂ ಬಿಡದೇ ಮಳೆ ಸುರಿಯುತ್ತಿದೆ. ಕಲಬುರ್ಗಿಯಲ್ಲಿ ಭೀಮಾ ನದಿ ಪ್ರವಾಹದಿಂದ ಘತ್ತರಗಿ ಸೇತುವೆ ಸಂಪೂರ್ಣ ಜಲಾವೃತವಾಗಿದೆ. 

ಬೆಂಗಳೂರು (ಅ. 16): ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಬಿಟ್ಟೂ ಬಿಡದೇ ಮಳೆ ಸುರಿಯುತ್ತಿದೆ. ಕಲಬುರ್ಗಿಯಲ್ಲಿ ಭೀಮಾ ನದಿ ಪ್ರವಾಹದಿಂದ ಘತ್ತರಗಿ ಸೇತುವೆ ಸಂಪೂರ್ಣ ಜಲಾವೃತವಾಗಿದೆ. ಅಫ್ಜಲ್‌ಪುರ- ವಿಜಯಪುರ ರಸ್ತೆ ಸಂಪರ್ಕ ಕಡಿತಗೊಂಡಿದೆ. ಈ ಭಾಗದ ಮನೆಗಳಿಗೆ ನೀರು ನುಗ್ಗಿದೆ. ಬೆಳೆಗಳಂತೂ ಕೈಗೆ ಸಿಗುವ ಭರವಸೆ ಇಲ್ಲ. 20 ವರ್ಷಗಳ ಬಳಿಕ ದಾಖಲೆ ಮಳೆ ಇದಾಗಿದೆ. ಜನರನ್ನು ಸುರಕ್ಷಿತ ಸ್ಥಳಗಳಿಗೆ ಸಾಗಿಸಲಾಗುತ್ತಿದೆ. 

ಪ್ರಳಯಾಸುರನ ಆರ್ಭಟಕ್ಕೆ ಜನ, ಜಾನುವಾರುಗಳು ತತ್ತರ; ಜನ ಜೀವನವೂ ದುಸ್ತರ

Video Top Stories