Asianet Suvarna News Asianet Suvarna News

ಗಾಳಿಯಲ್ಲಿ ಹರಡುತ್ತೆ ಕೊರೋನಾ : ನಿಯಂತ್ರಣಕ್ಕೆ ಬೆಂಗಳೂರಲ್ಲಿ ಹೊಸ ಕ್ರಮ

ರಾಜ್ಯದಲ್ಲಿ ಕೊರೋನಾ ಮಹಾಮಾರಿ ತನ್ನ ಅಟ್ಟಹಾಸ ಮೆರೆಯುತ್ತಿದೆ.  ಸಾವು ನೋವುಗಳು ತೀವ್ರ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದ್ದು, ಅಗತ್ಯ ಕ್ರಮಗಳತ್ತ ಸರ್ಕಾರ ಗಮನ ಹರಿಸಿದೆ. 

ಬೆಂಗಳೂರಿನಲ್ಲಿ ಅತಿ ಹೆಚ್ಚು ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ನಿಯಂತ್ರಣಕ್ಕೆ ಹೊಸ ಕ್ರಮ ಕೈಗೊಳ್ಳಲಾಗುತ್ತಿದೆ. 

ಬೆಂಗಳೂರು (ಏ.29): ರಾಜ್ಯದಲ್ಲಿ ಕೊರೋನಾ ಮಹಾಮಾರಿ ತನ್ನ ಅಟ್ಟಹಾಸ ಮೆರೆಯುತ್ತಿದೆ.  ಸಾವು ನೋವುಗಳು ತೀವ್ರ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದ್ದು, ಅಗತ್ಯ ಕ್ರಮಗಳತ್ತ ಸರ್ಕಾರ ಗಮನ ಹರಿಸಿದೆ. 

ರಾಜ್ಯದ 10 ಜಿಲ್ಲೆಗಳು ಮೋಸ್ಟ್ ಡೇಂಜರಸ್ : ಇಲ್ಲಿ ಎಲ್ಲವೂ ಸಂಪೂರ್ಣ ಲಾಕ್ ಆಗುತ್ತಾ..?

ಬೆಂಗಳೂರಿನಲ್ಲಿ ಅತಿ ಹೆಚ್ಚು ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ನಿಯಂತ್ರಣಕ್ಕೆ ಹೊಸ ಕ್ರಮ ಕೈಗೊಳ್ಳಲಾಗುತ್ತಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona