Asianet Suvarna News Asianet Suvarna News

ಬಾಗಲಕೋಟೆಯಲ್ಲಿ ತಪ್ಪಿದ ಮುಂಬೈ ಮಾದರಿ ದುರಂತ

* ಆಕ್ಸಿಜನ್‌ ಸಿಲಿಂಡರ್‌ ಪೈಪ್‌ ಸೋರಿಕೆ
* ಬಾಗಲಕೋಟೆ ನಗರದ ಬರಗಿ ಆಸ್ಪತ್ರೆಯಲ್ಲಿ ನಡೆದ ಘಟನೆ
* ಬೇರೆ ಆಸ್ಪತ್ರೆಗಳಿಗೆ ದಾಖಲಿಸಿದ ಕೊರೋನಾ ಸೋಂಕಿತರು
 

ಬಾಗಲಕೋಟೆ(ಮೇ.12): ಆಕ್ಸಿಜನ್‌ ಸಿಲಿಂಡರ್‌ ಪೈಪ್‌ ಸೋರಿಕೆಯಾದ ಪರಿಣಾಮ, ಆಮ್ಲಜನಕ ಪೂರೈಕೆಯಾಗದೆ ಕೊರೋನಾ ಸೋಂಕಿತರು ಪರದಾಟ ನಡೆಸಿದ ಘಟನೆ ನಗರದ ಬರಗಿ ಆಸ್ಪತ್ರೆಯಲ್ಲಿ ನಡೆದಿದೆ. ಕೂಡಲೇ ಸೋಂಕಿತರನ್ನ ಬೇರೆ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಸ್ವಲ್ಪ ತಡ ಮಾಡಿದ್ರೂ ಕೂಡ 8 ಕೊರೋನಾ ರೋಗಿಗಳ ಜೀವಕ್ಕೆ ಆಪತ್ತು ಎದುರಾಗುತ್ತಿತ್ತು. ಈ ಮೂಲಕ ಮುಂಬೈ ಮಾದರಿಯ ದುರಂತವೊಂದು ತಪ್ಪಿದಂತಾಗಿದೆ. 

ಪತ್ರಕರ್ತರಿಗೆ ಉಚಿತ ವ್ಯಾಕ್ಸಿನ್ ಅಭಿಯಾನ; ಬೀದರ್‌ನಲ್ಲಿ ಪ್ರಭು ಚೌಹಾಣ್ ಚಾಲನೆ

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona