Asianet Suvarna News Asianet Suvarna News

ಬೆಂಗಳೂರು : ಕೋವಿಡ್ ರೋಗಿಗಳಲ್ಲಿ ಆತ್ಮವಿಶ್ವಾಸ ತುಂಬಲು ವಾರ್ಡಲ್ಲೇ ನೃತ್ಯ ಮಾಡಿದ ವೈದ್ಯರು

  • ರೋಗಿಗಳ ಆತ್ಮ ವಿಶ್ವಾಸ ಹೆಚ್ಚಿಸಲು ವಾರ್ಡಲ್ಲೇ ನೃತ್ಯ ಮಾಡಿದ ವೈದ್ಯರು
  • ಕೋವಿಡ್ ವಾರ್ಡಲ್ಲಿ ರೋಗಿಗಳ ಜೊತೆ ಕುಣಿದ  ವೈದ್ಯರು
  • ಬೆಂಗಳೂರಿನ ದಯಾನಂದ ಸಾಗರ್ ಆಸ್ಪತ್ರೆ ವೈದ್ಯರಿಂದ ರೋಗಿಗಳ ಮನೋಸ್ಥೈರ್ಯ ಹೆಚ್ಚಿಸಲು ಹೊಸ ಸೂತ್ರ
First Published May 25, 2021, 10:07 AM IST | Last Updated May 25, 2021, 10:07 AM IST

ಬೆಂಗಳೂರು (ಮೇ.25) : ಕೊರೋನಾ ಮಹಾಮಾರಿ ಎಲ್ಲೆಡೆ ಅಟ್ಟಹಾಸ ಮೆರೆಯುತ್ತಿದೆ. ಸಾವು ನೋವುಗಳು ಹೆಚ್ಚಾಗುತ್ತಲೇ ಇದ್ದು, ಕೋವಿಡ್ ಅಟ್ಟಹಾಸದಿಂದ ನಾಡೇ ನಲುಗಿದೆ. 

ಚಿತ್ರದುರ್ಗ : ಕೋವಿಡ್ ಸೆಂಟರ್‌ನಲ್ಲಿ ಹಾಡಿ ರಂಜಿಸಿದ ಸೋಂಕಿತರು ..

ಈ ವೇಳೆ ರೋಗಿಗಳು ಹಲವು ದಿನಗಳ ಕಾಲ ಆಸ್ಪತ್ರೆ ಸೇರಿ ಖಿನ್ನತೆಗೆ ಒಳಗಾಗುತ್ತಿದ್ದು, ಆತ್ಮ ವಿಶ್ವಾಸವನ್ನು ಕಳೆದುಕೊಂಡು ಆತಂಕಗೊಳ್ಳುತ್ತಿದ್ದಾರೆ.  ಈ ನಿಟ್ಟಿನಲ್ಲಿ ರೋಗಿಗಳಲ್ಲಿ ಆತ್ಮ ವಿಶ್ವಾಸ ತುಂಬಲು ಬೆಂಗಳೂರಿನ ದಯಾನಂದ ಸಾಗರ್ ಆಸ್ಪತ್ರೆ ವೈದ್ಯರು ನೃತ್ಯ ಮಾಡಿ ರೋಗಿಗಳಲ್ಲಿ ವಿಶ್ವಾಸ ಹೆಚ್ಚಿಸುವ ಪ್ರಯತ್ನ ಮಾಡಿದ್ದಾರೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

Video Top Stories