Asianet Suvarna News Asianet Suvarna News

ತಹಸೀಲ್ದಾರ್‌ಗಳ ಪಾರ್ಟಿ; IBಗೆ ನುಗ್ಗಿ BJP ಕಾರ್ಯಕರ್ತರಿಂದ ಪೊಲೀಸ್‌ಗಿರಿ!

ಪ್ರವಾಸಿ ಬಂಗಲೆಯಲ್ಲಿ ಸೇರಿದ್ದ ತಹಸೀಲ್ದಾರ್‌ಗಳು ಊಟ ಮಾಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತರು ನುಗ್ಗಿ ದಾಂಧಲೆ ಎಬ್ಬಿಸಿದ ಘಟನೆ ಹಾಸನದ ಹೊಳೆನರಸೀಪುರದಲ್ಲಿ ನಡೆದಿದೆ. ಮೂವರು ಮಹಿಳಾ ಅಧಿಕಾರಿಗಳು ಸೇರಿದಂತೆ 6 ಮಂದಿ ಎಣ್ಣೆ ಪಾರ್ಟಿ ಮಾಡುತ್ತಿದ್ದರು ಎಂದು ‘ಮದ್ಯ ಅಮಲಿ’ನಲ್ಲಿದ್ದ ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದಾರೆ. ಆದರೆ, ಆರೋಪಗಳನ್ನು ನಿರಾಕರಿಸಿರುವ ಅಧಿಕಾರಿಗಳು ಅವರ ವಿರುದ್ಧ ದೂರು ದಾಖಲು ಮಾಡಿದ್ದಾರೆ.ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್... 

ಹಾಸನ (ಅ.05): ಪ್ರವಾಸಿ ಬಂಗಲೆಯಲ್ಲಿ ಸೇರಿದ್ದ ತಹಸೀಲ್ದಾರ್‌ಗಳು ಊಟ ಮಾಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತರು ನುಗ್ಗಿ ದಾಂಧಲೆ ಎಬ್ಬಿಸಿದ ಘಟನೆ ಹಾಸನದ ಹೊಳೆನರಸೀಪುರದಲ್ಲಿ ನಡೆದಿದೆ.

ಮೂವರು ಮಹಿಳಾ ಅಧಿಕಾರಿಗಳು ಸೇರಿದಂತೆ 6 ಮಂದಿ ಎಣ್ಣೆ ಪಾರ್ಟಿ ಮಾಡುತ್ತಿದ್ದರು ಎಂದು ‘ಮದ್ಯ ಅಮಲಿ’ನಲ್ಲಿದ್ದ ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದಾರೆ. ಆದರೆ, ಆರೋಪಗಳನ್ನು ನಿರಾಕರಿಸಿರುವ ಅಧಿಕಾರಿಗಳು ಅವರ ವಿರುದ್ಧ ದೂರು ದಾಖಲು ಮಾಡಿದ್ದಾರೆ.ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್... 

ಹಾಸನ ಜಿಲ್ಲೆಯ ಇನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ....
 

Video Top Stories