ತಹಸೀಲ್ದಾರ್ಗಳ ಪಾರ್ಟಿ; IBಗೆ ನುಗ್ಗಿ BJP ಕಾರ್ಯಕರ್ತರಿಂದ ಪೊಲೀಸ್ಗಿರಿ!
ಪ್ರವಾಸಿ ಬಂಗಲೆಯಲ್ಲಿ ಸೇರಿದ್ದ ತಹಸೀಲ್ದಾರ್ಗಳು ಊಟ ಮಾಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತರು ನುಗ್ಗಿ ದಾಂಧಲೆ ಎಬ್ಬಿಸಿದ ಘಟನೆ ಹಾಸನದ ಹೊಳೆನರಸೀಪುರದಲ್ಲಿ ನಡೆದಿದೆ. ಮೂವರು ಮಹಿಳಾ ಅಧಿಕಾರಿಗಳು ಸೇರಿದಂತೆ 6 ಮಂದಿ ಎಣ್ಣೆ ಪಾರ್ಟಿ ಮಾಡುತ್ತಿದ್ದರು ಎಂದು ‘ಮದ್ಯ ಅಮಲಿ’ನಲ್ಲಿದ್ದ ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದಾರೆ. ಆದರೆ, ಆರೋಪಗಳನ್ನು ನಿರಾಕರಿಸಿರುವ ಅಧಿಕಾರಿಗಳು ಅವರ ವಿರುದ್ಧ ದೂರು ದಾಖಲು ಮಾಡಿದ್ದಾರೆ.ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್...
ಹಾಸನ (ಅ.05): ಪ್ರವಾಸಿ ಬಂಗಲೆಯಲ್ಲಿ ಸೇರಿದ್ದ ತಹಸೀಲ್ದಾರ್ಗಳು ಊಟ ಮಾಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತರು ನುಗ್ಗಿ ದಾಂಧಲೆ ಎಬ್ಬಿಸಿದ ಘಟನೆ ಹಾಸನದ ಹೊಳೆನರಸೀಪುರದಲ್ಲಿ ನಡೆದಿದೆ.
ಮೂವರು ಮಹಿಳಾ ಅಧಿಕಾರಿಗಳು ಸೇರಿದಂತೆ 6 ಮಂದಿ ಎಣ್ಣೆ ಪಾರ್ಟಿ ಮಾಡುತ್ತಿದ್ದರು ಎಂದು ‘ಮದ್ಯ ಅಮಲಿ’ನಲ್ಲಿದ್ದ ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದಾರೆ. ಆದರೆ, ಆರೋಪಗಳನ್ನು ನಿರಾಕರಿಸಿರುವ ಅಧಿಕಾರಿಗಳು ಅವರ ವಿರುದ್ಧ ದೂರು ದಾಖಲು ಮಾಡಿದ್ದಾರೆ.ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್...