ಸಚಿವರೆದುರೆ ಶಾಸಕರ ಟಾಕ್‌ವಾರ್ : ವೇದಿಕೆ ವಿಚಾರಕ್ಕೆ ಅಸಮಾಧಾನ

ಜಿ.ಪಂ ನಲ್ಲಿ ಸಚಿವ ಆರ್. ಅಶೋಕ್ ಸಭೆ ವೇಳೆ  ವೇದಿಕೆ ಮೇಲೆ ಕೂರುವ ವಿಚಾರಕ್ಕೆ ಶಾಸಕರ ನಡುವೆ ಟಾಕ್ ವಾರ್ ನಡೆದಿದೆ.  ಶಾಸಕ ಶಿವಲಿಂಗೇಗೌಡ ಹಾಗೂ ಶಾಸಕ ಪ್ರೀತಂಗೌಡ ನಡುವೆ ವಾರ್ ಆಗಿದೆ.ಹಾಸನದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೋವಿಡ್ ಬಗ್ಗೆ‌ ನಡೆದ ಸಭೆ ವೇಳೆ ಅಸಮಾಧಾನ ವ್ಯಕ್ತವಾಗಿದೆ.  

Share this Video
  • FB
  • Linkdin
  • Whatsapp

ಹಾಸನ (ಜೂ.30): ಜಿ.ಪಂ ನಲ್ಲಿ ಸಚಿವ ಆರ್. ಅಶೋಕ್ ಸಭೆ ವೇಳೆ ವೇದಿಕೆ ಮೇಲೆ ಕೂರುವ ವಿಚಾರಕ್ಕೆ ಶಾಸಕರ ನಡುವೆ ಟಾಕ್ ವಾರ್ ನಡೆದಿದೆ. ಶಾಸಕ ಶಿವಲಿಂಗೇಗೌಡ ಹಾಗೂ ಶಾಸಕ ಪ್ರೀತಂಗೌಡ ನಡುವೆ ವಾರ್ ಆಗಿದೆ.

Add Asianetnews Kannada as a Preferred SourcegooglePreferred

ಮಾಜಿ ಸಚಿವ ಎಚ್‌ಡಿ ರೇವಣ್ಣ ವಿರುದ್ಧ ದೂರು ದಾಖಲು

ಹಾಸನದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೋವಿಡ್ ಬಗ್ಗೆ‌ ನಡೆದ ಸಭೆ ವೇಳೆ ಅಸಮಾಧಾನ ವ್ಯಕ್ತವಾಗಿದೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದೆ.

Related Video