
ಸಚಿವರೆದುರೆ ಶಾಸಕರ ಟಾಕ್ವಾರ್ : ವೇದಿಕೆ ವಿಚಾರಕ್ಕೆ ಅಸಮಾಧಾನ
ಜಿ.ಪಂ ನಲ್ಲಿ ಸಚಿವ ಆರ್. ಅಶೋಕ್ ಸಭೆ ವೇಳೆ ವೇದಿಕೆ ಮೇಲೆ ಕೂರುವ ವಿಚಾರಕ್ಕೆ ಶಾಸಕರ ನಡುವೆ ಟಾಕ್ ವಾರ್ ನಡೆದಿದೆ. ಶಾಸಕ ಶಿವಲಿಂಗೇಗೌಡ ಹಾಗೂ ಶಾಸಕ ಪ್ರೀತಂಗೌಡ ನಡುವೆ ವಾರ್ ಆಗಿದೆ.ಹಾಸನದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೋವಿಡ್ ಬಗ್ಗೆ ನಡೆದ ಸಭೆ ವೇಳೆ ಅಸಮಾಧಾನ ವ್ಯಕ್ತವಾಗಿದೆ.
ಹಾಸನ (ಜೂ.30): ಜಿ.ಪಂ ನಲ್ಲಿ ಸಚಿವ ಆರ್. ಅಶೋಕ್ ಸಭೆ ವೇಳೆ ವೇದಿಕೆ ಮೇಲೆ ಕೂರುವ ವಿಚಾರಕ್ಕೆ ಶಾಸಕರ ನಡುವೆ ಟಾಕ್ ವಾರ್ ನಡೆದಿದೆ. ಶಾಸಕ ಶಿವಲಿಂಗೇಗೌಡ ಹಾಗೂ ಶಾಸಕ ಪ್ರೀತಂಗೌಡ ನಡುವೆ ವಾರ್ ಆಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಮಾಜಿ ಸಚಿವ ಎಚ್ಡಿ ರೇವಣ್ಣ ವಿರುದ್ಧ ದೂರು ದಾಖಲು
ಹಾಸನದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೋವಿಡ್ ಬಗ್ಗೆ ನಡೆದ ಸಭೆ ವೇಳೆ ಅಸಮಾಧಾನ ವ್ಯಕ್ತವಾಗಿದೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದೆ.