Asianet Suvarna News Asianet Suvarna News

ದಾಳಿಂಬೆ ಬೆಳೆದ ರೈತರಿಗೆ ಬೇವು ತಿನ್ನಿಸಿದ ಕೃಷ್ಣಾ!

ಮಹಾರಾಷ್ಟ್ರ ಮತ್ತು ಉತ್ತರ ಕರ್ನಾಟಕದಲ್ಲಿ ಬೆಂಬಿಡದೇ ಸುರಿಯುತ್ತಿರುವ ಮಳೆಗೆ ಜಲಾಶಯಗಳು ಭರ್ತಿಯಾಗಿ ನೀರನ್ನು ನದಿಗಳಿಗೆ ಬಿಡಲಾಗುತ್ತಿದೆ.  ನದಿಗಳು ಉಕ್ಕಿ ಹರಿಯುತ್ತಿದ್ದು ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಇನ್ನೊಂದು ಕಡೆ ಸಾಲ-ಸೋಲ ಮಾಡಿ ಕೃಷಿ ಮಾಡಿದ ರೈತರಿಗೆ ಅತಿವೃಷ್ಠಿಯು ಸಂಕಟವನ್ನು ಮತ್ತಷ್ಟು  ಹೆಚ್ಚಿಸಿದೆ. ಪ್ರವಾಹ ನೀರು ದಾಳಿಂಬೆ ತೋಟಗಳಿಗೆ ನುಗ್ಗಿದ್ದು ಬೆಳೆಗಾರರು ತೀವ್ರ ಸಂಕಷ್ಟದಲ್ಲಿದ್ದಾರೆ.    

ರಾಯಚೂರು (ಆ.07): ಮಹಾರಾಷ್ಟ್ರ ಮತ್ತು ಉತ್ತರ ಕರ್ನಾಟಕದಲ್ಲಿ ಬೆಂಬಿಡದೇ ಸುರಿಯುತ್ತಿರುವ ಮಳೆಗೆ ಜಲಾಶಯಗಳು ಭರ್ತಿಯಾಗಿ ನೀರನ್ನು ನದಿಗಳಿಗೆ ಬಿಡಲಾಗುತ್ತಿದೆ.  ನದಿಗಳು ಉಕ್ಕಿ ಹರಿಯುತ್ತಿದ್ದು ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಇನ್ನೊಂದು ಕಡೆ ಸಾಲ-ಸೋಲ ಮಾಡಿ ಕೃಷಿ ಮಾಡಿದ ರೈತರಿಗೆ ಅತಿವೃಷ್ಠಿಯು ಸಂಕಟವನ್ನು ಮತ್ತಷ್ಟು  ಹೆಚ್ಚಿಸಿದೆ. ಪ್ರವಾಹ ನೀರು ದಾಳಿಂಬೆ ತೋಟಗಳಿಗೆ ನುಗ್ಗಿದ್ದು ಬೆಳೆಗಾರರು ತೀವ್ರ ಸಂಕಷ್ಟದಲ್ಲಿದ್ದಾರೆ.