ಯಾದಗಿರಿ: ಭಾರೀ ಮಳೆ, ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಣೆ

ನೀರಿನಲ್ಲಿ ಬೈಕ್ ಸಮೇತ ಕೊಚ್ಚಿ ಹೋದ ಯುವಕ| ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಎಲ್ಲೇರಿ ಗ್ರಾಮದಲ್ಲಿ ನಡೆದ ಘಟನೆ| ಯುವಕನನ್ನು ಹಗ್ಗದಿಂದ ರಕ್ಷಿಸಿದ ಸ್ಥಳೀಯರು| ಬೈಕ್ ನೀರು ಪಾಲು, ಯುವಕ ಪ್ರಾಣಾಪಾಯದಿಂದ ಪಾರು| 

Share this Video
  • FB
  • Linkdin
  • Whatsapp

ಯಾದಗಿರಿ(ಸೆ.27): ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಜಿಲ್ಲೆಯ ನದಿ, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಜಿಲ್ಲೆಯ ಗುರುಮಠಕಲ್ ತಾಲೂಕಿನ ಎಲ್ಲೇರಿ ಗ್ರಾಮದಲ್ಲಿ ಮಳೆ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನೊಬ್ಬನನ್ನು ಸ್ಥಳೀಯರು ರಕ್ಷಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಂದಿಬೆಟ್ಟಕ್ಕೆ ಹೋದೋರು ಈ ಜಾಗ ಮಿಸ್ ಮಾಡದಿರಿ! ಅಚ್ಚರಿ ಪಡೋದು ಖಚಿತ

ಇನ್ನು ಈ ವೇಳೆ ಬೈಕ್ ಮೂಲಕ ಹಳ್ಳ ದಾಟಲು ಯತ್ನಿಸಿದ ಇಬ್ಬರು ಯುವಕರಲ್ಲಿ ಓರ್ವ ಯುವಕ ಬೈಕ್‌ ಸಹಿತ ನೀರಿನಲ್ಲಿ ಕೊಟ್ಟಿ ಹೋಗಿದ್ದಾನೆ. ಸೇತುವೆ ಮೇಲೆ ನೀರಿನ ರಭಸ ಹೆಚ್ಚಾಗಿದ್ದರಿಂದ ಬೈಕ್ ಸ್ಕಿಡ್ ಆದ ಪರಿಣಾಮ ಈ ದರ್ಘಟನೆ ನಡೆದಿದೆ. 

Related Video