
Mangaluru Rain: ಉಕ್ಕಿ ಹರಿಯುವ ಹೊಳೆಗೆ ಬಿದ್ದ ಕಾರು: ಅವಘಡದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕರಾವಳಿ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈ ಮಳೆ ಸಾಕಷ್ಟು ಅವಾಂತರಗಳನ್ನು, ಪ್ರಾಣಹಾನಿಯನ್ನು ಉಂಟು ಮಾಡಿದೆ. ಮಂಗಳೂರಿನ ಮಂಜೇಶ್ವರ- ಸುಬ್ರಹ್ಮಣ್ಯ ರಸ್ತೆಯಲ್ಲಿ ಕಾರೊಂದು ಹೊಳೆಗೆ ಬಿದ್ದಿರುವ ದುರಂತ ಸಂಭವಿಸಿದೆ.
ಮಂಗಳೂರು (ಜು. 10): ಕರಾವಳಿ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈ ಮಳೆ ಸಾಕಷ್ಟು ಅವಾಂತರಗಳನ್ನು, ಪ್ರಾಣಹಾನಿಯನ್ನು ಉಂಟು ಮಾಡಿದೆ. ಮಂಗಳೂರಿನ ಮಂಜೇಶ್ವರ- ಸುಬ್ರಹ್ಮಣ್ಯ ರಸ್ತೆಯಲ್ಲಿ ಕಾರೊಂದು ಹೊಳೆಗೆ ಬಿದ್ದಿರುವ ದುರಂತ ಸಂಭವಿಸಿದೆ. ಅಪಘಾತದ ವೇಗಕ್ಕೆ ಸೇತುವೆಯ ತಡೆಬೇಲಿ ಜಖಂ ಆಗಿದೆ. ಕಾರಿನಲ್ಲಿದ್ದವರಿ ನೀರಲ್ಲಿ ಕೊಚ್ಚಿಕೊಂಡು ಹೋಗಿರುವ ಸಾಧ್ಯತೆ ಇದೆ. ಕಾರು ಹೊಳೆಗೆ ಬಿದ್ದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಅಮರನಾಥ್ ದುರಂತಕ್ಕೂ 2 ತಾಸು ಮುನ್ನ ಕೆಳಗೆ ಬಂದೆವು, ಅನುಭವ ಬಿಚ್ಚಿಟ್ಟ ಮೈಸೂರು ವಕೀಲರು