ತಮ್ಮ ಮೇಲಿನ ಆರೋಪಕ್ಕೆಲ್ಲ ಸ್ಪಷ್ಟ ಉತ್ತರ ಕೊಟ್ಟ ಹೇಮಂತ್ ನಿಂಬಾಳ್ಕರ್

ಐಪಿಎಸ್ ಅಧಿಕಾರಿಗಳ ನಡುವಿನ ಗುದ್ದಾಟ/ ಬೆಂಗಳೂರು ನಗರ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ಸುದ್ದಿಗೋಷ್ಠಿ/  ಆರೋಪಕ್ಕೆ ನೀಡಿದ ಪ್ರತಿಕ್ರಿಯೆ ಏನು?

Share this Video
  • FB
  • Linkdin
  • Whatsapp

ಬೆಂಗಳೂರು(ಡಿ. 27) ಐಪಿಎಸ್ ಅಧಿಕಾರಿಗಳ ಮುಸುಕಿನ ಗುದ್ದಾಟ ಬೀದಿಗೆ ಬಂದಿದೆ. ಬೆಂಗಳೂರು ನಗರ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ಹಾಗೂ ಗೃಹ ಇಲಾಖೆ ಕಾರ್ಯದರ್ಶಿ ಡಿ.ರೂಪಾ ಮಧ್ಯೆ ಜಟಾಪಟಿ ಜಾಹೀರಾಗಿದೆ.

ಏನಿದು ಐಪಿಎಸ್‌ ಅಧಿಕಾರಿಗಳ ಟೆಂಡರ್ ಪ್ರಕರಣ

ಈ ಬಗ್ಗೆ ಹೇಮಂತ್ ನಿಂಬಾಳ್ಕರ್ ಸುದ್ದಿಗೋಷ್ಠಿ ಮಾಡಿ ವಿವರಣೆ ನೀಡಿದ್ದಾರೆ. ವೈಯಕ್ತಿಕ ಆರೋಪಗಳ ಬಗ್ಗೆ ಮಾತನಾಡುವುದಿಲ್ಲ ಎಂದಿದ್ದಾರೆ. 

Related Video