Asianet Suvarna News Asianet Suvarna News

ತುಂಬಿದ ತುಂಗಭದ್ರಾ : ಎಲ್ಲಾ ಗೇಟ್ ಓಪನ್

ಭಾರಿ ಮಳೆಯಾದ ಹಿನ್ನೆಲೆಯಲ್ಲಿ ವಿಜಯನಗರದ ತುಂಗಭದ್ರಾ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. 

ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದುಬರುತ್ತಿರುವ ಪರಿಣಾಮದಿಂದಾಗಿ  ಡ್ಯಾಮಿನ ಎಲ್ಲಾ 33 ಕ್ರೆಸ್ಟ್‌ ಗೇಟ್‌ಗಳನ್ನು ಓಪನ್ ಮಾಡಲಾಗಿದೆ. 

 ವಿಜಯನಗರ (ಜು.27): ಭಾರಿ ಮಳೆಯಾದ ಹಿನ್ನೆಲೆಯಲ್ಲಿ ವಿಜಯನಗರದ ತುಂಗಭದ್ರಾ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. 

ಯಾದಗಿರಿ: ಬಸವ ಸಾಗರ ಜಲಾಶಯಕ್ಕೆ ಪ್ರವಾಸಿಗರ ದಂಡು..!

ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದುಬರುತ್ತಿರುವ ಪರಿಣಾಮದಿಂದಾಗಿ  ಡ್ಯಾಮಿನ ಎಲ್ಲಾ 33 ಕ್ರೆಸ್ಟ್‌ ಗೇಟ್‌ಗಳನ್ನು ಓಪನ್ ಮಾಡಲಾಗಿದೆ. 

Video Top Stories