ಕೊರೋನಾ ಕಾಲದ ಕರುಣಾಜನಕ ಕತೆಗಳು, ಶಾಪ ತಟ್ಟದೆ ಇರುತ್ತಾ?

ಕೊರೋನಾ ಕಾಲದ ಕರುಣಾಜನಕ  ಕತರೆಗಳು/ ಬೇರೆ ಆರೋಗ್ಯ ಸಮಸ್ಯೆಯಾದರೂ ಸಿಗುತ್ತಿಲ್ಲ ಚಿಕಿತ್ಸೆ/ ಕೊರೋನಾ  ಕಾರಣಕ್ಕೆ ಚಿಕಿತ್ಸೆ ಸಿಗದೆ ಸಾವನ್ನಪ್ಪುವವರಿಗೂ ಕೊನೆ ಇಲ್ಲ/ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗುತ್ತಿಲ್ಲ

Share this Video
  • FB
  • Linkdin
  • Whatsapp

ಬೆಂಗಳೂರು(ಜು. 20) ಇವು ಕೊರೋನಾ ಕಾಲದ ಕರುಣಾಜನಕ ಕತೆಗಳು. ಕೊರೋನಾ ಇದೆಯೋ ಇಲ್ಲವೋ ಗೊತ್ತಿಲ್ಲ, ಬೇರೆ ಆರೋಗ್ಯ ಸಮಸ್ಯೆಯಾಗಿ ಆಸ್ಪತ್ರೆಗೆ ಹೋದರೆ ಚಿಕಿತ್ಸೆ ಸಿಗುತ್ತಲೇ ಇಲ್ಲ.

Add Asianetnews Kannada as a Preferred SourcegooglePreferred

ಕೊರೋನಾ ತಡೆಗೆ ಬಿಬಿಎಂಪಿ ಮಾಸ್ಟರ್ ಪ್ಲಾನ್

ಎಷ್ಟೊಂದು ಪ್ರಕರಣಗಳು ನಮ್ಮ ವ್ಯವಸ್ಥೆಯನ್ನು ಕುಹಕವಾಡುತ್ತಿವೆ. ಜೀವ ಕಳೆದುಕೊಂಡ ಕುಟುಂಬಗಳ ಕ್ಷಮೆಯನ್ನು ಸಮಾಜ ಕೇಳಲೇಬೇಕಾಗಿದೆ. 

Related Video