
ಕೊರೋನಾ ಕಾಲದ ಕರುಣಾಜನಕ ಕತೆಗಳು, ಶಾಪ ತಟ್ಟದೆ ಇರುತ್ತಾ?
ಕೊರೋನಾ ಕಾಲದ ಕರುಣಾಜನಕ ಕತರೆಗಳು/ ಬೇರೆ ಆರೋಗ್ಯ ಸಮಸ್ಯೆಯಾದರೂ ಸಿಗುತ್ತಿಲ್ಲ ಚಿಕಿತ್ಸೆ/ ಕೊರೋನಾ ಕಾರಣಕ್ಕೆ ಚಿಕಿತ್ಸೆ ಸಿಗದೆ ಸಾವನ್ನಪ್ಪುವವರಿಗೂ ಕೊನೆ ಇಲ್ಲ/ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗುತ್ತಿಲ್ಲ
ಬೆಂಗಳೂರು(ಜು. 20) ಇವು ಕೊರೋನಾ ಕಾಲದ ಕರುಣಾಜನಕ ಕತೆಗಳು. ಕೊರೋನಾ ಇದೆಯೋ ಇಲ್ಲವೋ ಗೊತ್ತಿಲ್ಲ, ಬೇರೆ ಆರೋಗ್ಯ ಸಮಸ್ಯೆಯಾಗಿ ಆಸ್ಪತ್ರೆಗೆ ಹೋದರೆ ಚಿಕಿತ್ಸೆ ಸಿಗುತ್ತಲೇ ಇಲ್ಲ.
Add Asianetnews Kannada as a Preferred Source

ಕೊರೋನಾ ತಡೆಗೆ ಬಿಬಿಎಂಪಿ ಮಾಸ್ಟರ್ ಪ್ಲಾನ್
ಎಷ್ಟೊಂದು ಪ್ರಕರಣಗಳು ನಮ್ಮ ವ್ಯವಸ್ಥೆಯನ್ನು ಕುಹಕವಾಡುತ್ತಿವೆ. ಜೀವ ಕಳೆದುಕೊಂಡ ಕುಟುಂಬಗಳ ಕ್ಷಮೆಯನ್ನು ಸಮಾಜ ಕೇಳಲೇಬೇಕಾಗಿದೆ.