'ಬಿಜೆಪಿಯವ್ರು ಪೌರತ್ವ ಕೊಡ್ತೀವಿ ಅಂತಾರೆ, ಆಚೆನೂ ಹಾಕ್ತಾರೆ'

ಬಾಂಗ್ಲಾ ವಲಸಿಗರಿಗೆ ಉಳಿದುಕೊಳ್ಳಲು ಜಾಗ ಕೊಟ್ಟವರೂ ಇವರೇ, ಈಗ ಓಡಿಸುತ್ತಿರುವವರೂ ಇವರೇ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಬಾಂಗ್ಲಾ ವಲಸಿಗರ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ.

Share this Video
  • FB
  • Linkdin
  • Whatsapp

ಮೈಸೂರು(ಜ.22): ಬಾಂಗ್ಲಾ ವಲಸಿಗರಿಗೆ ಉಳಿದುಕೊಳ್ಳಲು ಜಾಗ ಕೊಟ್ಟವರೂ ಇವರೇ, ಈಗ ಓಡಿಸುತ್ತಿರುವವರೂ ಇವರೇ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಬಾಂಗ್ಲಾ ವಲಸಿಗರ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ.

Add Asianetnews Kannada as a Preferred SourcegooglePreferred

ಬಾಂಗ್ಲಾ ವಲಸಿಗರ ತೆರವು ವಿಚಾರವಾಗಿ ಪ್ರತಿಕ್ರಿಯಿಸಿ, ಅವರಿಗೆ ಮೊದಲು ಉಳಿದುಕೊಳ್ಳಲು ಸ್ಥಳ ಕೊಟ್ಟವರು ಇವರೇ. ಈಗ ಅವರನ್ನು ಓಡಿಸುವವರು ಇವರೇ. ಇದು ಯಾವ ರೀತಿ ನಿಲುವು ಎಂದು ಪ್ರಶ್ನಿಸಿದ್ದಾರೆ.

ಸುತ್ತೂರಿನಲ್ಲಿ ಸಾಮೂಹಿಕ ವಿವಾಹ: ಸಪ್ತಪದಿ ತುಳಿದ 178 ಜೋಡಿ

ಇದು ಅವರ ದ್ವಂದ ನಿಲುವನ್ನು ತೋರಿಸುತ್ತದೆ. ಸಿಎಎ ಕಾಯ್ದೆಯಡಿ ಬಾಂಗ್ಲಾದಿಂದ ಬಂದವರಿಗೆ ಪೌರತ್ವ ಕೊಡುತ್ತೇವೆ ಎನ್ನುತ್ತಾರೆ‌. ಈಗ ಅವರನ್ನೆ ಓಡಿಸಲಾಗುತ್ತಿದೆ. ಇದು ಸರಿಯಾದ ಕ್ರಮವಲ್ಲ ಎಂದು ಹೇಳಿದ್ದಾರೆ.

Related Video