ಬೀದಿಗಿಳಿದ ಪಂಚಮಸಾಲಿ ಸಮುದಾಯ: ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಸತ್ಯಾಗ್ರಹ
ಮೀಸಲಾತಿಗಾಗಿ ಆಗ್ರಹಿಸಿ ಲಿಂಗಾಯತ ಪಂಚಮಸಾಲಿ ಸಮುದಾಯದವರಿಂದ ಸತ್ಯಾಗ್ರಹ| ಬೆಳಗಾವಿಯ ಸುವರ್ಣ ಸೌಧದ ಎದುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಸತ್ಯಾಗ್ರಹ| ಪಂಚಲಮಸಾಲಿ ಸಮುದಾಯವನ್ನ 2A ವರ್ಗಕ್ಕೆ ಸೇರಿಸಬೇಕು ಎಂಬುದು ಪಂಚಮಸಾಲಿ ಸಮುದಾಯದ ಬೇಡಿಕೆ|
ಬೆಳಗಾವಿ(ಅ.28): ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿಗಾಗಿ ಆಗ್ರಹಿಸಿ ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಸತ್ಯಾಗ್ರಹ ಆರಂಭವಾಗಿದೆ. ನಗರದ ಸುವರ್ಣಸೌಧದ ಎದುದು ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಇಂದು(ಬುಧವಾರ) ಒಂದು ದಿನದ ಉಪವಾಸ ಸತ್ಯಾಗ್ರಹ ಆರಂಭವಾಗಿದೆ.
ಈರುಳ್ಳಿ ಬೆಲೆ ಗಗನಕ್ಕೆ, ದಲ್ಲಾಳಿಗೆ ಬಂಪರ್, ರೈತ ಪಾಪರ್..!
ಪಂಚಲಮಸಾಲಿ ಸಮುದಾಯವನ್ನ 2A ವರ್ಗಕ್ಕೆ ಸೇರಿಸಬೇಕು ಎಂಬುದು ಈ ಸಮುದಾಯ ಬೇಡಿಕೆಯಾಗಿದೆ. ಹೀಗಾಗಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ ಜನರು ತಮ್ಮ ಬೇಡಿಕೆಗಾಗಿ ಆಗ್ರಹಿಸಿದ್ದಾರೆ.