Asianet Suvarna News Asianet Suvarna News

ಸಿದ್ದು ವಿರುದ್ಧ ವಿಶ್ವನಾಥ್ ಹೇಳಿಕೆ ಹೊರಬಂದಿದ್ದೆ ಈ ಬಿಜೆಪಿ ನಾಯಕನ ಭೇಟಿ ನಂತರ!

ಸಿದ್ದರಾಮಯ್ಯ ವಿರುದ್ಧ ಬಹಿರಂಗವಾದ ಹೇಳಿಕೆಯನ್ನು ನೀಡಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್  ಇದಕ್ಕೂ ಮುನ್ನವೇ ಶ್ರೀನಿವಾಸ್ ಪ್ರಸಾದ್ ಅವರನ್ನು ಭೇಟಿ ಮಾಡಿದ್ದರು. ಬಿಜೆಪಿ ನಾಯಕ ಶ್ರೀನಿವಾಸ್ ಪ್ರಸಾದ್ ಅವರನ್ನು ಭೇಟಿ ಮಾಡಿದ್ದು ಯಾಕೆ? ಅಲ್ಲಿಂದ ಮುಂದೆ ಏನಾಯಿತು?

ಸಿದ್ದರಾಮಯ್ಯ ವಿರುದ್ಧ ಬಹಿರಂಗವಾದ ಹೇಳಿಕೆಯನ್ನು ನೀಡಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್  ಇದಕ್ಕೂ ಮುನ್ನವೇ ಶ್ರೀನಿವಾಸ್ ಪ್ರಸಾದ್ ಅವರನ್ನು ಭೇಟಿ ಮಾಡಿದ್ದರು. ಬಿಜೆಪಿ ನಾಯಕ ಶ್ರೀನಿವಾಸ್ ಪ್ರಸಾದ್ ಅವರನ್ನು ಭೇಟಿ ಮಾಡಿದ್ದು ಯಾಕೆ? ಅಲ್ಲಿಂದ ಮುಂದೆ ಏನಾಯಿತು?