Asianet Suvarna News Asianet Suvarna News

ಡಿಕೆಶಿ ಸೆರೆ: ರಿವರ್ಸ್ ಆಗುತ್ತೆ, ಬಿಜೆಪಿಯನ್ನು ಎಚ್ಚರಿಸಿದ ಮಾಜಿ ಸಚಿವ

ಕಾಂಗ್ರೆಸ್ ಪ್ರಬಲ ನಾಯಕ ಡಿಕೆ ಶಿವಕುಮಾರ್ ಅವರನ್ನು ಇಡಿ ಅಧಿಕಾರಿಖು ಬಂಧಿಸಿರುವುದನ್ನು ಖಂಡಿಸಿ ರಾಜ್ಯಾದ್ಯಂತ ಭಾರೀ ಪ್ರತಿಭಟನೆಗಳು ನಡೆಯುತ್ತಿದ್ದು, ಜೆಡಿಎಸ್ ಹಾಗು ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದರ ಮಧ್ಯೆ ಮಾಜಿ ಸಚಿವರೊಬ್ಬರು ಬಿಜೆಪಿಯನ್ನು ವಾಗ್ದಾಳಿ ನಡೆಸಿದ್ದು, ಇದು ಒಳ್ಳೆಯದಲ್ಲ, ಮುಂದಿನ ದಿನಗಳಲ್ಲಿ ರಿವರ್ಸ್ ಆಗುತ್ತೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಹಾಸನ, [ಸೆ.04]: ಕಾಂಗ್ರೆಸ್ ಪ್ರಬಲ ನಾಯಕ ಡಿಕೆ ಶಿವಕುಮಾರ್ ಅವರನ್ನು ಇಡಿ ಅಧಿಕಾರಿಖು ಬಂಧಿಸಿರುವುದನ್ನು ಖಂಡಿಸಿ ರಾಜ್ಯಾದ್ಯಂತ ಭಾರೀ ಪ್ರತಿಭಟನೆಗಳು ನಡೆಯುತ್ತಿದ್ದು, ಜೆಡಿಎಸ್ ಹಾಗು ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದರ ಮಧ್ಯೆ ಮಾಜಿ ಸಚಿವರೊಬ್ಬರು ಬಿಜೆಪಿಯನ್ನು ವಾಗ್ದಾಳಿ ನಡೆಸಿದ್ದು, ಇದು ಒಳ್ಳೆಯದಲ್ಲ, ಮುಂದಿನ ದಿನಗಳಲ್ಲಿ ರಿವರ್ಸ್ ಆಗುತ್ತೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

Video Top Stories