ಅಂಬರೀಶ್ಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದೆ ಜೆಡಿಎಸ್ : ಮುಗಿಬಿದ್ದ ಶಾಸಕರು
ಮಂಡ್ಯ ಸಂಸದೆ ಸುಮಲತಾ ವಿರುದ್ದ ಮತ್ತೆ ಜೆಡಿಎಸ್ ಶಾಸಕರು ತಿರುಗಿ ಬಿದ್ದಿದ್ದಾರೆ. ಮಂಡ್ಯ ರಣರೋಚಕ ಕದನ ಮುಂದುವರಿದಿದೆ.
ಅಂಬರೀಶ್ ಅವರಿಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದೆ ಜೆಡಿಎಸ್ ಎಂದು ಶಾಸಕ ಶ್ರೀಕಂಠೇಗೌಡ ವಾಗ್ದಾಳಿ ನಡೆಸಿದ್ದಾರೆ.
ಮಂಡ್ಯ (ಜು.08): ಮಂಡ್ಯ ಸಂಸದೆ ಸುಮಲತಾ ವಿರುದ್ದ ಮತ್ತೆ ಜೆಡಿಎಸ್ ಶಾಸಕರು ತಿರುಗಿ ಬಿದ್ದಿದ್ದಾರೆ. ಮಂಡ್ಯ ರಣರೋಚಕ ಕದನ ಮುಂದುವರಿದಿದೆ.
ಸುಮಲತಾ-JDS ನಾಯಕರ ರಣಭಯಂಕರ ಯುದ್ಧ : ಸವಾಲ್ ಹಾಕಿ ಅಖಾಡಕ್ಕೆ ಸಂಸದೆ ...
ಅಂಬರೀಶ್ ಅವರಿಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದೆ ಜೆಡಿಎಸ್ ಎಂದು ಶಾಸಕ ಶ್ರೀಕಂಠೇಗೌಡ ವಾಗ್ದಾಳಿ ನಡೆಸಿದ್ದಾರೆ.