ಜ್ಯೋತಿ ನಿವಾಸ ಕಾಲೇಜು ಗಲಾಟೆಗೆ ಕಾರಣ ಹೇಳಿದ ಡಿಸಿಎಂ ಅಶ್ವಥ್ ನಾರಾಯಣ

ಬೆಂಗಳೂರು[ಜ. 09 ] ಸಿಎಎಗೆ ಒತ್ತಾಯಿಸಿದ್ದ ಪ್ರತಿಪಕ್ಷಗಳು ಈಗ ರಿವರ್ಸ್‌ ಗೇರ್‌ ಹಾಕಿವೆ ಎಂದು ಡಿಸಿಎಂ ಡಾ. ಸಿ ಎನ್‌ ಅಶ್ವತ್ಥನಾರಾಯಣ ಲೇವಡಿ ಮಾಡಿದ್ದಾರೆ.ಬೇರೆ ದೇಶಗಳಲ್ಲಿ ಕಿರುಕುಳ ಸಹಿಸಲಾಗದೇ ದೇಶಕ್ಕೆ ವಲಸೆ ಬಂದ ಭಾರತೀಯ ಮೂಲದವರಿಗೆ ಕಾನೂನಿನ ರಕ್ಷಣೆ ನೀಡಬೇಕು ಎಂಬುದು ಎಲ್ಲ ಪಕ್ಷಗಳ ಒತ್ತಾಯವಾಗಿತ್ತು. ಈ ನಿಟ್ಟಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ತರಲಾಯಿತು. ಆದರೆ, ಈಗ ಪ್ರತಿಪಕ್ಷಗಳೇ ರಿವರ್ಸ್‌ ಗೇರ್‌ ಹಾಕಿವೆ ಎಂದು ಉಪ ಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಹೇಳಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು[ಜ. 09 ] ಸಿಎಎಗೆ ಒತ್ತಾಯಿಸಿದ್ದ ಪ್ರತಿಪಕ್ಷಗಳು ಈಗ ರಿವರ್ಸ್‌ ಗೇರ್‌ ಹಾಕಿವೆ ಎಂದು ಡಿಸಿಎಂ ಡಾ. ಸಿ ಎನ್‌ ಅಶ್ವತ್ಥನಾರಾಯಣ ಲೇವಡಿ ಮಾಡಿದ್ದಾರೆ.

Add Asianetnews Kannada as a Preferred SourcegooglePreferred

ಬೇರೆ ದೇಶಗಳಲ್ಲಿ ಕಿರುಕುಳ ಸಹಿಸಲಾಗದೇ ದೇಶಕ್ಕೆ ವಲಸೆ ಬಂದ ಭಾರತೀಯ ಮೂಲದವರಿಗೆ ಕಾನೂನಿನ ರಕ್ಷಣೆ ನೀಡಬೇಕು ಎಂಬುದು ಎಲ್ಲ ಪಕ್ಷಗಳ ಒತ್ತಾಯವಾಗಿತ್ತು. ಈ ನಿಟ್ಟಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ತರಲಾಯಿತು. ಆದರೆ, ಈಗ ಪ್ರತಿಪಕ್ಷಗಳೇ ರಿವರ್ಸ್‌ ಗೇರ್‌ ಹಾಕಿವೆ ಎಂದು ಉಪ ಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಹೇಳಿದ್ದಾರೆ.

Related Video