Asianet Suvarna News Asianet Suvarna News

ಕೊರೋನಾ ಸೋಂಕಿತರಿಗೆ ಚಿಕಿತ್ಸೆ ಕೊಡಲ್ಲ ಎಂದ ವೈದ್ಯರಿಗೆ ಕಲಬುರಗಿ ಡಿಸಿ ಖಡಕ್ ಎಚ್ಚರಿಕೆ

ಇಡೀ ದೇಶ ಕೊರೋನಾ ವೈರಸ್ ಆತಂಕದಲ್ಲಿದೆ. ಇಂತಹ ಸಂದರ್ಭದಲ್ಲಿಯೂ ಕಲಬುರಗಿಯಲ್ಲಿ ಕೆಲವು ವೈದ್ಯರು ತಮ್ಮ ಕರ್ತವ್ಯವನ್ನು ಮರೆತಿದ್ದಾರೆ. 

ಬೆಂಗಳೂರು, (ಏ.08): ಇಡೀ ದೇಶ ಕೊರೋನಾ ವೈರಸ್ ಆತಂಕದಲ್ಲಿದೆ. ಇಂತಹ ಸಂದರ್ಭದಲ್ಲಿಯೂ ಕಲಬುರಗಿಯಲ್ಲಿ ಕೆಲವು ವೈದ್ಯರು ತಮ್ಮ ಕರ್ತವ್ಯವನ್ನು ಮರೆತಿದ್ದಾರೆ. 

ಕೊರೋನಾ ಸೋಂಕಿತರಿಗೆ ಚಿಕಿತ್ಸೆ ಕೊಡಲು ಮುಂದೆ ಬರುತ್ತಿಲ್ಲ. ಹೀಗಾಗಿ ಕೊರೋನಾ ಸೊಂಕಿತರಿಗೆ ಚಿಕಿತ್ಸೆ ನೀಡಲು ವೈದ್ಯರು ನಿರ್ಲಕ್ಷಿಸಿದರೆ ಅವರನ್ನು ದೇಶದ್ರೋಹಿಗಳೆಂದು ಪರಿಗಣಿಸಿ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ ಖಡಕ್ ಎಚ್ಚರಿಕೆಯನ್ನು ಕೊಟ್ಟಿದ್ದಾರೆ. 

Video Top Stories