ಡಿಕೆ ಸಾಮ್ರಾಜ್ಯದಲ್ಲಿ ಅಧಿಕಾರಿಗಳ ಭಾರಿ ಭ್ರಷ್ಟಾಚಾರ : ಪರ್ಸಂಟೇಜ್ ಲೆಕ್ಕದಲ್ಲಿ ಹಣ ವಸೂಲಿ

ಕನಕಪುರದಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿರುವುದು ಇದೀಗ ಬೆಳಕಿಗೆ ಬಂದಿದೆ. ಅಧಿಕಾರಿಗಳು ಭ್ರಷ್ಟಾತಿಭ್ರಷ್ಟರಾಗಿದ್ದು ಪಿಡಿಒಗಳಿಂದ ಪರ್ಸಂಟೇಜ್ ಲೆಕ್ಕದಲ್ಲಿ ಹಣ ವಸೂಲಿ ಮಾಡುತ್ತಿದ್ದಾರೆ.  ದೊಡ್ಡವರಿಗೆ ಕೊಡಬೇಕು ಎಂದು ಇಒ ಶಿವರಾಮ್ ಪಿಡಿಒಗಳ ಬಳಿ ಹಣ ಪಡೆಯುತ್ತಿದ್ದಾರೆ. ಈ ಭ್ರಷ್ಟಾಚಾರದ ಆಡಿಯೋ ಕ್ಲಿಪ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 

Share this Video
  • FB
  • Linkdin
  • Whatsapp

ಕನಕಪುರ (ಜ.28):  ಕನಕಪುರದಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿರುವುದು ಇದೀಗ ಬೆಳಕಿಗೆ ಬಂದಿದೆ. ಅಧಿಕಾರಿಗಳು ಭ್ರಷ್ಟಾತಿಭ್ರಷ್ಟರಾಗಿದ್ದು ಪಿಡಿಒಗಳಿಂದ ಪರ್ಸಂಟೇಜ್ ಲೆಕ್ಕದಲ್ಲಿ ಹಣ ವಸೂಲಿ ಮಾಡುತ್ತಿದ್ದಾರೆ. ದೊಡ್ಡವರಿಗೆ ಕೊಡಬೇಕು ಎಂದು ಇಒ ಶಿವರಾಮ್ ಪಿಡಿಒಗಳ ಬಳಿ ಹಣ ಪಡೆಯುತ್ತಿದ್ದಾರೆ. 

Add Asianetnews Kannada as a Preferred SourcegooglePreferred

ಹಣಕ್ಕಾಗಿ ಬೇಡಿಕೆ ಇಟ್ಟ ರಾಜ್ಯದ ಪ್ರಮುಖ ಸಚಿವರ ಪಿಎ: ದೂರು ದಾಖಲು

ಈ ಭ್ರಷ್ಟಾಚಾರದ ಆಡಿಯೋ ಕ್ಲಿಪ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ...

Related Video