SBI ಬ್ಯಾಂಕ್ ಗೆ ಕನ್ನಡಪರ ಸಂಘಟನೆಗಳಿಂದ ಮುತ್ತಿಗೆ ಭೀತಿ

Share this Video
  • FB
  • Linkdin
  • Whatsapp

ಚಂದಾಪುರ ಎಸ್‌ಬಿಐ ಬ್ಯಾಂಕ್‌ನ ಮಹಿಳಾ ಅಧಿಕಾರಿಯೊಬ್ಬರು ಕನ್ನಡದಲ್ಲಿ ವ್ಯವಹರಿಸದ ಕಾರಣ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಕನ್ನಡಪರ ಸಂಘಟನೆಗಳು ಬ್ಯಾಂಕ್‌ಗೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿದ್ದವು. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಎಸ್‌ಬಿಐ ಶಾಖೆಯ ಸಿಬ್ಬಂದಿ, ತಕ್ಷಣವೇ ಮಧ್ಯಪ್ರವೇಶಿಸಿ, ಆ ಮಹಿಳಾ ಅಧಿಕಾರಿಯಿಂದ ಕನ್ನಡದಲ್ಲೇ ಕ್ಷಮೆ ಕೋರುವಂತೆ ಮಾಡಿದ್ದಾರೆ. "ನನ್ನಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮಿಸಿ, ಇನ್ನು ಮುಂದೆ ಕನ್ನಡದಲ್ಲೇ ವ್ಯವಹಾರ ಮಾಡಲು ಪ್ರಾರಂಭಿಸುತ್ತೇನೆ" ಎಂದು ಆ ಅಧಿಕಾರಿ ವಿಡಿಯೋ ಮೂಲಕ ಸ್ಪಷ್ಟ ಕನ್ನಡದಲ್ಲಿ ಕ್ಷಮೆ ಯಾಚಿಸಿರುವ ಘಟನೆ ನಡೆದಿದೆ.Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

Related Video