Asianet Suvarna News Asianet Suvarna News

ಕರ್ನಾಟಕ ಬಂದ್‌: ಕೊಪ್ಪಳದಲ್ಲಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ

ಕರ್ನಾಟಕ ಬಂದ್‌|ಯಡಿಯೂರಪ್ಪ ಪ್ರತಿಕೃತಿ ದಹಿಸಿ ತಮ್ಮ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು| ಟೈರ್‌ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ|

ಕೊಪ್ಪಳ(ಡಿ.05): ಇಂದು ಕರ್ನಾಟಕ ಬಂದ್‌ ಇರುವ ಹಿನ್ನೆಲೆಯಲ್ಲಿ ನಗರದಲ್ಲಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿ ಆಕ್ರೋಶವನ್ನ ಹೊರಹಾಕಿವೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪ್ರತಿಕೃತಿ ದಹಿಸಿ ಸರ್ಕಾರದ ವಿರುದ್ಧ ಧಿಕ್ಕಾರಗಳನ್ನ ಕೂಗಿದ್ದಾರೆ. 

ವಿಜಯಪುರದಲ್ಲಿ ವಾಟಾಳ್ VS ಯತ್ನಾಳ್ ಪ್ರತಿಷ್ಠೆ: ಕರ್ನಾಟಕ ಬಂದ್‌ ಯಶಸ್ವಿಯಾಗೋದು ಡೌಟ್?

ಇಂದು ಬೆಳ್ಳಂಬೆಳಿಗ್ಗೆ ಕನ್ನಡಪರ ಸಂಘಟೆಯ ಕಾರ್ಯಕರ್ತರು ಟೈರ್‌ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ. ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ತಮ್ಮ ಆಕ್ರೋಶವನ್ನ ಹೊರಹಾಕಿದ್ದಾರೆ. 
 

Video Top Stories