
ಪತ್ರಕರ್ತರ ವೃತ್ತಿ ಸವಾಲು & ಸಾಮಾಜಿಕ ಹೊಣೆಗಾರಿಕೆ ಗೋಷ್ಠಿಗೆ ರವಿ ಹೆಗಡೆ ಚಾಲನೆ
ಸಮ್ಮೇಳನದಲ್ಲಿ ಪತ್ರಕರ್ತರ ವೃತ್ತಿ ಸವಾಲು ಮತ್ತು ಸಾಮಾಜಿಕ ಹೊಣೆಗಾರಿಕೆ ಕುರಿತ ಗೋಷ್ಠಿಗೆ ಕನ್ನಡಪ್ರಭ- ಸುವರ್ಣ ನ್ಯೂಸ್ ಪ್ರಧಾನ ಸಂಪಾದಕ ರವಿ ಹೆಗಡೆ ಚಾಲನೆ ನೀಡಿದರು.
ಮಂಗಳೂರು, [ಮಾ.07]: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆತಿಥ್ಯದಲ್ಲಿ ಕಡಲ ನಗರಿ ಮಂಗಳೂರಿನಲ್ಲಿ ನಡೆಯುವ ರಾಜ್ಯ ಪತ್ರಕರ್ತರ 35ನೇ ಸಮ್ಮೇಳನಕ್ಕೆ ಅದ್ದೂರಿ ಚಾಲನೆ ದೊರೆಯಿತು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಚಿತ್ರಗಳು: ಪತ್ರಕರ್ತರ 35ನೇ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ, ಮೊದಲ ದಿನದ ಹೈಲೇಟ್ಸ್
ಸಮ್ಮೇಳನದಲ್ಲಿ ಪತ್ರಕರ್ತರ ವೃತ್ತಿ ಸವಾಲು ಮತ್ತು ಸಾಮಾಜಿಕ ಹೊಣೆಗಾರಿಕೆ ಕುರಿತ ಗೋಷ್ಠಿಗೆ ಕನ್ನಡಪ್ರಭ- ಸುವರ್ಣ ನ್ಯೂಸ್ ಪ್ರಧಾನ ಸಂಪಾದಕ ರವಿ ಹೆಗಡೆ ಚಾಲನೆ ನೀಡಿದರು.