
ಸುಪ್ರೀಂ ಆದೇಶದ ಅಂಶ ಮರೆತರಾ ಮುಖ್ಯ ಕಾರ್ಯದರ್ಶಿ? ಎಡವಟ್ಟಿಗೆ ಇದೆ ಕಾರಣ!
* ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ ತಂದ ಮುಖ್ಯ ಕಾರ್ಯದರ್ಶಿ ಆದೇಶ
* ಸುಪ್ರೀಂ ಕೋರ್ಟ್ ಆದೇಶದಲ್ಲಿನ ಅಂಶಗಳನ್ನು ಮರೆತರಾ?
* ಅಧಿಕಾರರೂಢ ಬಿಜೆಪಿಗೆ ಟೀಕೆಗಳ ಸುರಿಮಳೆ
*ಮೈಸೂರು ಜಿಲ್ಲೆಯಲ್ಲಿನ ದೇವಾಲಯ ಧ್ವಂಸ ಪ್ರಕರಣ
ಬೆಂಗಳೂರು/ಮೈಸೂರು(ಸೆ. 14) ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವೇ ಒಂದು..ರಾಜ್ಯದ ಮುಖ್ಯ ಕಾರ್ಯದರ್ಶಿ ನೀಡಿದ ಆದೇಶವೇ ಒಂದು. ಸಿಎಸ್ ರವಿಕುಮಾರ್ ಹಾಗಾದರೆ ತಪ್ಪು ಮಾಡಿದ್ರಾ? ದೇವಾಲಯ ಧ್ವಂಸ ಪ್ರಕರಣ ಹಲವು ತಿರುವು ಪಡೆದುಕೊಂಡಿದೆ.
ದೇವಾಲಯ ಧ್ವಂಸ ಪ್ರಕರಣ ಸದನದಲ್ಲಿ ಪ್ರತಿಧ್ವನಿ
Add Asianetnews Kannada as a Preferred Source

ದೇಗುಲಗಳ ಧ್ವಂಸ ಪ್ರಕರಣ ಜನಾಕ್ರೋಶಕ್ಕೆ ಕಾರಣವಾಗಿದೆ. ಸಂವಹನ ಕೊರತೆ ಈ ಎಲ್ಲ ಗೊಂದಲಗಳಿಗೆ ಕಾರಣವಾಗಿದೆ. ಸಿಎಸ್ ಆದೇಶದ ಅನ್ವಯ ಮೈಸೂರು ಜಿಲ್ಲಾಡಳಿತ ಕೆಲಸ ಮಾಡಿದೆ. ಮೂರು ಆಯ್ಕೆಗಳಿದ್ದ ಸಂದರರ್ಭ ಜಿಲ್ಲಾಡಳಿತ ಧ್ವಂಸಕ್ಕೆ ಮುಂದಾಗಿದೆ ಎನ್ನುವುದು ಸದ್ಯದ ಅಪ್ ಡೇಟ್