ಯುವತಿ ಹೇಳಿಕೆ ನಂತರ ಸಿಎಂ ಯಡಿಯೂರಪ್ಪ ಕಾರ್ಯಕ್ರಮದಲ್ಲೂ ಬದಲಾವಣೆ

ನ್ಯಾಯಾಧೀಶರ ಮುಂದೆ ಯುವತಿ ಹೇಳಿಕೆ./ ಸಿಎಂ ಯಡಿಯೂರಪ್ಪ ಪ್ರವಾಸದಲ್ಲಿ ಬದಲಾವಣೆ/ ಬೆಳಗಾವಿ ಪ್ರವಾಸ ಮೊಟಕುಗೊಳಿಸಿದ ಸಿಎಂ/ ಬೆಂಗಳೂರಿಗೆ ವಾಪಸ್ ಆಗುವ ನಿರ್ಧಾರ

Share this Video
  • FB
  • Linkdin
  • Whatsapp

ಬೆಂಗಳೂರು(ಮಾ. 30) ಯುವತಿ ಹೇಳಿಕೆ ಕೊಟ್ಟ ನಂತರ ಹಲವಾರು ಬದಲಾವಣೆಗಳು ಆಗಿವೆ. ಸಿಎಂ ಬಿಎಸ್ ಯಡಿಯೂರಪ್ಪ ಪ್ರವಾಸವೂ ಬದಲಾಗಿದೆ.

Add Asianetnews Kannada as a Preferred SourcegooglePreferred

ಯುವತಿ ಹೇಳಳಿಕೆ ನಂತರ ಯಾವೆಲ್ಲ ವಿಚಾರ ಬದಲಾವಣೆ? 

ಬೆಳಗಾವಿ ಲೋಕಸಭಾ ಚುನಾವಣೆ ವಿಚಾರದಲ್ಲಿ ಬ್ಯೂಸಿಯಾಗಿದ್ದ ಯಡಿಯೂರಪ್ಪ ತಮ್ಮ ಪ್ರವಾಸ ಮೊಟಕುಗೊಳಿಸಿ ಬೆಂಗಳೂರಿಗೆ ವಾಪಸ್ ಆಗುವ ನಿರ್ಧಾರ ಮಾಡಿದ್ದಾರೆ. 

Related Video