
ಬೆಂಗಳೂರು ಅನ್ಲಾಕ್; ವಲಯವಾರು ಸಭೆಯಲ್ಲಿ ಅಧಿಕಾರಿಗಳಿಗೆ ಸಿಎಂ ಶಾಕ್!
ಮತ್ತೊಮ್ಮೆ ಅಧಿಕಾರಿಗಳನ್ನು ಎಚ್ಚರಿಸಿದ ಬಿಎಸ್ ಯಡಿಯೂರಪ್ಪ/ ವಲಯಗಳ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಸಿಎಂ/ ಬೆಂಗಳೂರಿನಲ್ಲಿ ಇನ್ನು ಮುಂದೆ ಯಾವುದೇ ದೂರು ಬರಬಾರದು
ಬೆಂಗಳೂರು(ಜು. 22) ರಾಜ್ಯವನ್ನು ಉದ್ದೇಶಿಸಿ ಬುಧವಾರ ಸಿಎಂ ಬಿಎಸ್ ಯಡಿಯೂರಪ್ಪ ಮಾತನಾಡಿದ್ದರು. ಈಗ ಮತ್ತೊಮ್ಮೆ ಅಧಿಕಾರಿಗಳನ್ನು ಎಚ್ಚರಿಸಿದ್ದಾರೆ.
Add Asianetnews Kannada as a Preferred Source

ವಲಯವಾರು ಸಭೆಯಲ್ಲಿ ಸಿಎಂ ಕೊಟ್ಟ ಪ್ರಮುಖ ಮಾಹಿತಿ
ಆರ್ ಆರ್ ನಗರ ವಲಯದಲ್ಲಿ ಯಾವುದೇ ಕಾರಣಕ್ಕೂ ಆಂಬುಲೆನ್ಸ್ ಕೊರತೆ ಆಗಬಾರದು. ಬೀದಿಯಲ್ಲಿ ಬಿದ್ದು ರೋಗಿ ಸಾಯುವ ಸ್ಥಿತಿ ನಿರ್ಮಾಣ ಆಗಬಾರದು ಎಂದು ಮತ್ತೊಮ್ಮೆ ಖಡಕ್ ಎಚ್ಚರಿಕೆ ನೀಡಿದ್ದಾರೆ.