Asianet Suvarna News Asianet Suvarna News

ಆಸ್ಪತ್ರೆಯಿಂದ ಬಂದ ಸಿಎಂ ಫುಲ್ ಗರಂ, ಆಯುಕ್ತರಿಗೆ ಕೊಟ್ಟ ಕಟ್ಟುನಿಟ್ಟಿನ ಆದೇಶ

ಕೊರೋನಾ ಎರಡನೇ ಅಲೆ ಆರ್ಭಟ/ ಅರ್ಧ ಕರ್ನಾಟಕ ಬಂದ್/ ವಾಣಿಜ್ಯ ಉದ್ದೇಶದ ಎಲ್ಲ ಅಂಗಡಿ ಬಂದ್/ ಮೇ.  4 ರವರೆಗೆ ಅಂಗಡಿ ತೆರೆಯುವಂತಿಲ್ಲ

ಬೆಂಗಳೂರು (ಏ. 22) ಕೊರೋನಾ ವಿರುದ್ಧ ಸಮರ ಸಾರಿರುವ ರಾಜ್ಯ ಸರ್ಕಾರ ವಾಣಿಜ್ಯ ಉದ್ದೇಶದ ಅಂಗಡಿ -ಮುಂಗಟ್ಟುಗಳನ್ನು ಬಂದ್ ಮಾಡಿದೆ. ಬೆಂಗಳೂರಿನಲ್ಲಿ ಮುಂದೆ ಯಾವ ಸ್ಥಿತಿ ಇರಲಿದೆ?

18 ವರ್ಷ ಮೇಲ್ಪಟ್ಟವರು ಲಸಿಕೆ ನೋಂದಣಿ ಮಾಡಿಕೊಳ್ಳುವುದು ಹೇಗೆ? ಯಾವಾಗಿನಿಂದ? 

ಬೆಂಗಳೂರಿಗೆ ಸಂಬಂಧಿಸಿದ ಸಚಿವರು ಮತ್ತು ಶಾಸಕರೊಂದಿಗೆ ಸಿಎಂ ಯಡಿಯೂರಪ್ಪ ಸಭೆ ನಡೆಸಲಿದ್ದು ಪರಿಸ್ಥಿತಿಯ ಅವಲೋಕನ ಮಾಡಲಿದ್ದಾರೆ. 

Video Top Stories