Asianet Suvarna News Asianet Suvarna News

ಬಳ್ಳಾರಿಯಲ್ಲಿ ಸರಳವಾಗಿ ರಂಜಾನ್ ಆಚರಣೆ

ಭಾನುವಾರ ಕರ್ಫ್ಯೂಯಿಂದ ಸ್ಥಬ್ಧವಾಗಿದ್ದ ಬಳ್ಳಾರಿ ಈಗ ಸಹಜ ಸ್ಥಿತಿಗೆ ಮರಳಿದೆ. ಮುಸಲ್ಮಾನ ಬಾಂಧವರು ಸರಳವಾಗಿ ರಂಜಾನ್ ಆಚರಿಸುತ್ತಿದ್ದಾರೆ. ಮಸೂದಿಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ನಿರ್ಬಂಧ ಹೇರಲಾಗಿದ್ದು ಎಲ್ಲರೂ ಕುಟುಂಬಸ್ಥರೊಂದಿಗೆ ಸರಳವಾಗಿ ಹಬ್ಬ ಆಚರಿಸುತ್ತಿದ್ದಾರೆ. ' ಇಡೀ ದೇಶವೇ ಸಂಕಷ್ಟದಲ್ಲಿದೆ. ನಮಗೆ ಹಬ್ಬ ಖುಷಿ ಕೊಡುತ್ತಿಲ್ಲ. ಹಾಗಾಗಿ ಸರಳವಾಗಿ ಆಚರಿಸುತ್ತಿದ್ದೇವೆ' ಎಂದು ಅಲ್ಲಿನ ಸ್ಥಳೀಯರು ಹೇಳಿದ್ದಾರೆ. 

ಬೆಂಗಳೂರು (ಮೇ. 25): ಭಾನುವಾರ ಕರ್ಫ್ಯೂಯಿಂದ ಸ್ಥಬ್ಧವಾಗಿದ್ದ ಬಳ್ಳಾರಿ ಈಗ ಸಹಜ ಸ್ಥಿತಿಗೆ ಮರಳಿದೆ. ಮುಸಲ್ಮಾನ ಬಾಂಧವರು ಸರಳವಾಗಿ ರಂಜಾನ್ ಆಚರಿಸುತ್ತಿದ್ದಾರೆ. ಮಸೂದಿಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ನಿರ್ಬಂಧ ಹೇರಲಾಗಿದ್ದು ಎಲ್ಲರೂ ಕುಟುಂಬಸ್ಥರೊಂದಿಗೆ ಸರಳವಾಗಿ ಹಬ್ಬ ಆಚರಿಸುತ್ತಿದ್ದಾರೆ. ' ಇಡೀ ದೇಶವೇ ಸಂಕಷ್ಟದಲ್ಲಿದೆ. ನಮಗೆ ಹಬ್ಬ ಖುಷಿ ಕೊಡುತ್ತಿಲ್ಲ. ಹಾಗಾಗಿ ಸರಳವಾಗಿ ಆಚರಿಸುತ್ತಿದ್ದೇವೆ' ಎಂದು ಅಲ್ಲಿನ ಸ್ಥಳೀಯರು ಹೇಳಿದ್ದಾರೆ. 

ಉಡುಪಿಯಲ್ಲಿ ಉಚಿತ ಬಸ್ ಸೇವೆಯಲ್ಲಿ ಜನವೋ ಜನ; ಅಂತರ ಮಾತ್ರ ಕೇಳಲೇಬೇಡಿ..!

Video Top Stories