Asianet Suvarna News Asianet Suvarna News

Pratham Paryatane:ಅರಸೀಕೆರೆಯಲ್ಲಿ ಹೇಗಿದೆ ಚುನಾವಣಾ ರಣಕಣ?

ಹಾಸನದ ಅರಸೀಕೆರೆ ಕ್ಷೇತ್ರದಲ್ಲಿ ನಟ ಪ್ರಥಮ್ ಗ್ರೌಂಡ್ ರಿಪೋರ್ಟ್ ಮಾಡಿದ್ದು, ಮತದಾರರ ಅಭಿಪ್ರಾಯ ಸಂಗ್ರಹಿಸಿದ್ದಾರೆ.

ಜೆಡಿಎಸ್‌ನ ಭದ್ರಕೋಟೆ ಹಾಸನ ಜಿಲ್ಲೆಯಲ್ಲಿ ಕ್ಷೇತ್ರ ಆಯ್ಕೆಯ ಗೊಂದಲ ಉಂಟಾಗಿದ್ದು,  ಯಾರು ಯಾವ ಕ್ಷೇತ್ರದಲ್ಲಿಅಖಾಡಕ್ಕೆ ಇಳಿಯಬೇಕು ಎನ್ನುವುದರ ಕುರಿತು ಚರ್ಚೆ ನಡೆಯುತ್ತಿದೆ. ಈ ಕುರಿತು ಅರಸೀಕೆರೆ ಕ್ಷೇತ್ರದಲ್ಲಿ ನಟ ಪ್ರಥಮ್ ಗ್ರೌಂಡ್ ರಿಪೋರ್ಟ್ ಮಾಡಿದ್ದು, ಮತದಾರರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಶಿವಲಿಂಗೇಗೌಡ ಜೆಡಿಎಸ್‌ ಬಿಟ್ಟು ಕಾಂಗ್ರೆಸ್‌ ಹೋಗುತ್ತಿರುವುದು ಬಿಜೆಪಿಗೆ ಸುಲಭವಾಗಿದೆ. ಅದಕ್ಕಾಗಿ ಬಿಜೆಪಿ ಲಾಭವಾಗುವ ಸಾಧ್ಯತೆ ಇದೆ .  ಶಿವಲಿಂಗೇಗೌಡ   ಅರಸೀಕೆರೆಯಲ್ಲಿ ಬರುತ್ತಾರೆ ಎಂದು ಮತದಾರರು ಅಭಿಪ್ರಾಯ ತಿಳಿಸಿದ್ದಾರೆ.