Asianet Suvarna News Asianet Suvarna News

ಹಾಸನ: ನೂರಾರು ಜನರ ಪ್ರಾಣ ಉಳಿಸಿದ ಅಗ್ನಿಶಾಮಕ ದಳಕ್ಕೊಂದು ಸಲಾಂ

ಧಾರಾಕಾರ ಮಳೆಗೆ ಉತ್ತರ ಕರ್ನಾಟಕ, ಮಲೆನಾಡು ಸಂಪೂರ್ಣವಾಗಿ ನಲುಗಿ ಹೋಗಿದೆ. ಹಾಸನದಲ್ಲಿಯೂ ಮಳೆ ಅಬ್ಬರಿಸುತ್ತಿದೆ. ಸಕಲೇಶಪುರದಲ್ಲಿ ನೂರಾರು ಮನೆಗಳು ಜಲಾವೃತವಾಗಿದ್ದು ಅಗ್ನಿಶಾಮಕದಳ ಸಂಕಷ್ಟದಲ್ಲಿ ಸಿಲುಕಿದ್ದವರನ್ನು ರಕ್ಷಣೆ ಮಾಡಿದೆ.

ಧಾರಾಕಾರ ಮಳೆಗೆ ಉತ್ತರ ಕರ್ನಾಟಕ, ಮಲೆನಾಡು ಸಂಪೂರ್ಣವಾಗಿ ನಲುಗಿ ಹೋಗಿದೆ. ಹಾಸನದಲ್ಲಿಯೂ ಮಳೆ ಅಬ್ಬರಿಸುತ್ತಿದೆ. ಸಕಲೇಶಪುರದಲ್ಲಿ ನೂರಾರು ಮನೆಗಳು ಜಲಾವೃತವಾಗಿದ್ದು ಅಗ್ನಿಶಾಮಕದಳ ಸಂಕಷ್ಟದಲ್ಲಿ ಸಿಲುಕಿದ್ದವರನ್ನು ರಕ್ಷಣೆ ಮಾಡಿದೆ.

Video Top Stories