Asianet Suvarna News Asianet Suvarna News

ಕಣ್ಣೀರಿಟ್ಟ ಹಿರಿಜೀವ, ಭಾವುಕರಾದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್!

ಬೆಳಗಾವಿ ಜಿಲ್ಲೆ ಮಳೆ ಮತ್ತು ಪ್ರವಾಹದಿಂದ ತತ್ತರಿಸಿ ಹೋಗಿದೆ. ಸುಮಾರು ಅರ್ಧ ಲಕ್ಷ ಮಂದಿ ಮನೆ-ಮಠ ಬಿಟ್ಟು ಪರಿಹಾರ ಕೇಂದ್ರದಲ್ಲಿ ರಕ್ಷಣೆ ಪಡೆದಿದ್ದಾರೆ. ರಕ್ಷಣಾ ಕಾರ್ಯ, ಸುರಕ್ಷತಾ ಕ್ರಮ, ಸ್ಥಳಾಂತರ, ಪರಿಹಾರ ಕೇಂದ್ರಗಳ ನಿರ್ವಹಣೆ - ಈ ಎಲ್ಲಾ ಕೆಲಸಗಳ ಉಸ್ತುವಾರಿ ವಹಿಸಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕಾಲಿಗೆ ಚಕ್ರ ಕಟ್ಟಿಕೊಂಡು ಓಡಾಡ್ತಿದ್ದಾರೆ. ಆ ವೇಳೆ ವೃದ್ಧರೊಬ್ಬರು ಶಾಸಕಿ ಮುಂದೆ ಬಿಕ್ಕಿ ಬಿಕ್ಕಿ ಅತ್ತರು. ಅವರಿಗೆ ವಿಶ್ವಾಸ ತುಂಬುವ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್ ಖುದ್ದು ಭಾವುಕರಾದರು.     

ಬೆಳಗಾವಿ (ಆ.10): ಬೆಳಗಾವಿ ಜಿಲ್ಲೆ ಮಳೆ ಮತ್ತು ಪ್ರವಾಹದಿಂದ ತತ್ತರಿಸಿ ಹೋಗಿದೆ. ಸುಮಾರು ಅರ್ಧ ಲಕ್ಷ ಮಂದಿ ಮನೆ-ಮಠ ಬಿಟ್ಟು ಪರಿಹಾರ ಕೇಂದ್ರದಲ್ಲಿ ರಕ್ಷಣೆ ಪಡೆದಿದ್ದಾರೆ. ರಕ್ಷಣಾ ಕಾರ್ಯ, ಸುರಕ್ಷತಾ ಕ್ರಮ, ಸ್ಥಳಾಂತರ, ಪರಿಹಾರ ಕೇಂದ್ರಗಳ ನಿರ್ವಹಣೆ - ಈ ಎಲ್ಲಾ ಕೆಲಸಗಳ ಉಸ್ತುವಾರಿ ವಹಿಸಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕಾಲಿಗೆ ಚಕ್ರ ಕಟ್ಟಿಕೊಂಡು ಓಡಾಡ್ತಿದ್ದಾರೆ. ಆ ವೇಳೆ ವೃದ್ಧರೊಬ್ಬರು ಶಾಸಕಿ ಮುಂದೆ ಬಿಕ್ಕಿ ಬಿಕ್ಕಿ ಅತ್ತರು. ಅವರಿಗೆ ವಿಶ್ವಾಸ ತುಂಬುವ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್ ಖುದ್ದು ಭಾವುಕರಾದರು.     

Video Top Stories